ಬೆಂಗಳೂರು: ಬೆಂಗಳೂರು ಬಂದ್ ವೇಳೆ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸರಿಗೆ ಒದಗಿಸಲಾಗಿದ್ದ ರೈಸ್ ಬಾತ್ನಲ್ಲಿ ಸತ್ತ ಇಲಿ ಪತ್ತೆಯಾಗಿತ್ತು. ಇದೀಗ ಎಂ.ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ಮಧ್ಯಾಹ್ನ ನೀಡಿದ್ದ ಮೊಸರನ್ನದಲ್ಲಿ ಹುಳ ಪತ್ತೆಯಾಗಿದೆ.
ಮೊಸರನ್ನದಲ್ಲಿ ಹುಳ ಇರುವ ಪೋಟೊ ಪೊಲೀಸರ ವಾಟ್ಸಾಪ್ ಗ್ರೂಪ್ಗಳಲ್ಲಿ ಹರಿದಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸರಿಗೆ ಹುಳ ಇರುವ ಆಹಾರ ನೀಡಿದವರ ವಿರುದ್ಧ ಸಾರ್ವಜನಿಕರು ಅಸಮಧಾನ ಹೊರಹಾಕಿದ್ದಾರೆ.
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…
ದೊಡ್ಮನೆ ಕುಡಿ ಯುವರಾಜ್ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.
ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…