ನಿಮ್ಮ ಮಕ್ಕಳಿಗೂ ʻನೆಸ್ಲೆʼ ಉತ್ಪಾದನಗಳನ್ನು ಬಳಸುತ್ತಿರಾ ಹಾಗದ್ರೆ ಎಚ್ಚರ

ಬೆಂಗಳೂರು: ನಾವು ನಮ್ಮ ಮʻʻಕ್ಕಳು ಪೌಷ್ಟಿಕವಾಗಿ ಬೆಳೆಯ ಬೇಕು ಎಂಬ ಉದ್ದೇಶದಿಂದ ಹಲವು ಉತ್ಪಾದನಗಳ ಮೊರೆ ಹೋಗುತ್ತೇವೆ ಅದರಂತೆ ವಿಶ್ವದ ಅತಿದೊಡ್ಡ ಮತ್ತು ಪ್ರಸಿದ್ಧ ಗ್ರಾಹಕರ ಸರಕುಗಳ ಪೂರೈಕೆಯ ಕಂಪೆನಿಯಾಗಿರುವ ನೆಸ್ಲೆ ಕಂಪೆನಿಯ ಉತ್ಪಾದನಗಳನ್ನು ಅಧಿಕ ಪೋಷಕರು ಇಷ್ಟ ಪಟ್ಟು ಖರೀದಿಸುತ್ತರೆ ಆದರೆ ಈ ಕಂಪೆನಿಯ ಫುಡ್ ಅನ್ನು ಮಕ್ಕಳಿಗೆ ನೀಡಿದರೆ ಇದರಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಉಂಟಾಗುವುದರಲ್ಲಿ ಸಂಶಯವಿಲ್ಲ.

ಹೌದು ವಿಶ್ವದ ಅತಿದೊಡ್ಡ ಗ್ರಾಹಕರ ಸರಕುಗಳ ಪೂರೈಕೆಯ ಕಂಪೆನಿ ನೆಸ್ಲೆ ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಗ್ರಾಹಕರ ಮತ್ತು ಶಿಶುಗಳ ಆಹಾರದಲ್ಲಿ ಅತಿ ಹೆಚ್ಚು ಸಕ್ಕರೆಯನ್ನು ಬಳಸುತ್ತಿದೆ ಎಂಬುದಾಗಿ ಅಧ್ಯಯನದಿಂದ ತಿಳಿದುಬಂದಿದೆಯಂತೆ.

ಯುನೈಟೆಡ್ ಕಿಂಗ್ ಡಮ್, ಜರ್ಮನಿ ಮತ್ತು ಸ್ವಿಟ್ಜರ್‌ಲ್ಯಾಂಡ್‌ನಂತಹ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ನೆಸ್ಲೆ ಸಕ್ಕರೆ ಮುಕ್ತ ಆಹಾರವನ್ನು ಮಾರಾಟ ಮಾಡುತ್ತಿದ್ದರೆ ಏಷ್ಯನ್, ಆಫ್ರಿಕನ್ ಮತ್ತು ಲ್ಯಾಟಿನ್ ಅಮೇರಿಕನ್ ದೇಶಗಳಲ್ಲಿ ನೆಸ್ಲೆ ಮಗುವಿನ ಆಹಾರ ಉತ್ಪನ್ನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆಯನ್ನು ಸೇರಿಸುತ್ತಿದೆ ಎಂದು ಅಧ್ಯಯನ ತೋರಿಸಿದೆ

ನೆಸ್ಲೆ ಕಂಪೆನಿ ಆಹಾರ ಉತ್ಪನ್ನಗಳ ಲೇಬಲ್ ಗಳಲ್ಲಿ ಪ್ಯಾಕೇಜಿಂಗ್, ವಿಟಮಿನ್ ಗಳು, ಖನಿಜಗಳು ಮತ್ತು ಉತ್ಪನ್ನಗಳಲ್ಲಿರುವ ಪೋಷಕಾಂಶಗಳ ವಿವರವನ್ನು ನೀಡುತ್ತಿದೆ ಆದರೆ ಉತ್ಪನ್ನಗಳಿಗೆ ಸೇರಿಸಿದ ಸಕ್ಕರೆ ಮಾಹಿತಿಯನ್ನು ಇದುವರೆಗೂ ಪ್ಯಾಕೇಟ್‌ಗಳಲ್ಲಿ ತಿಳಿಸಲಾಗಿಲ್ಲ ಎನ್ನುವ ಮಾಹಿತಿ ಇದೀಗ ಬಹಿರಂಗಗೊಂಡಿದೆ ಹಾಗೂ ಭಾರತದಲ್ಲಿ 2.2ಗ್ರಾಂ ಸಕ್ಕರೆ ಬಳಕೆ ಮಾಡುತ್ತದೆ ಎಂಬುದು ತಿಳಿದು ಬಂದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ನೆಸ್ಲೆ ಕಂಪೆನಿ ಉತ್ಪನ್ನಗಳಲ್ಲಿ ಸೇರಿಸಲಾದ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡುವುದಾಗಿ ತಿಳಿಸಿದೆ. ಆದರೆ ಈ ಅಧ್ಯಯನದಿಂದ ಹೊರಬಿದ್ದ ಮಾಹಿತಿಯಿಂದಾಗಿ ನೆಸ್ಲೆ ಆಹಾರ ಉತ್ಪನ್ನಗಳ ಮಾರಾಟದಲ್ಲಿ ಹಿನ್ನೆಡೆಯನ್ನು ಎದುರಿಸುವುದು ಖಂಡಿತ ಎನ್ನಲಾಗಿದೆ

Nisarga K

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

2 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

2 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

3 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

3 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

3 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

3 hours ago