ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ. ಈ 24 ಮಂದಿ ಇಂದು (ಮೇ.27) ಬೆಳಗ್ಗೆ 11.45ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮ೦ತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒಳಗೊಂಡ ಹಾಲಿ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ ಶನಿವಾರ 24 ಮಂದಿ ಸೇರ್ಪಡೆಯಾದರೆ ಪರಿಪೂರ್ಣ ಸಂಪುಟ ರಚನೆಯಾದಂತೆ ಆಗುತ್ತದೆ.
ನೂತನ ಸಚಿವರ ಪಟ್ಟಿ
ಹೆಚ್.ಕೆ.ಪಾಟೀಲ್
ಕೃಷ್ಣಭೈರೇಗೌಡ
ಚಲುವರಾಯಸ್ವಾಮಿ
ಪಿರಿಯಾಪಟ್ಟಣ ವೆಂಕಟೇಶ್
ಡಾ.ಹೆಚ್.ಸಿ.ಮಹದೇವಪ್ಪ
ಈಶ್ವರ ಖಂಡ್ರೆ
ಕೆ.ಎನ್.ರಾಜಣ್ಣ
ದಿನೇಶ್ ಗುಂಡೂರಾವ್
ಶರಣಬಸಪ್ಪ ದರ್ಶನಾಪುರ
ಶಿವಾನಂದ ಪಾಟೀಲ್
ಆರ್.ಬಿ.ತಿಮ್ಮಾಪುರ
ಎಸ್.ಎಸ್.ಮಲ್ಲಿಕಾರ್ಜುನ
ಶಿವರಾಜ ತಂಗಡಗಿ
ಡಾ.ಶರಣ ಪ್ರಕಾಶ್ ಪಾಟೀಲ್
ಮಂಕಾಳು ವೈದ್ಯ
ಲಕ್ಷ್ಮೀ ಹೆಬ್ಬಾಳ್ಕರ್
ರಹೀಂ ಖಾನ್
ಡಿ.ಸುಧಾಕರ್
ಸಂತೋಷ್ ಲಾಡ್
ಬೋಸರಾಜು
ಬಿ.ಎಸ್.ಸುರೇಶ್
ಮಧು ಬಂಗಾರಪ್ಪ
ಎಂ.ಸಿ.ಸುಧಾಕರ್
ಬಿ.ನಾಗೇಂದ್ರ
ಬೀದರ್ನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದುಪೆನ್ ಡ್ರೈವ್ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ,ಡಿ.ಕೆ ಶಿವಕುಮಾರ್ ಅವರದ್ದೇ…
ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿರಿಸಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಶಾಸಕ ಯಶವಂತರಾಯಗೌಡ…
ಸಿದ್ದಲಿಂಗ ಮುತ್ಯಾನ ಜಾತ್ರೆಯಲ್ಲಿ ದುರಂತ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಘಟನೆ ಇಂಡಿ ತಾಲೂಕಿನ…
ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆಯ ರಾಜ್ಯ ಸಚಿವ ಅರ್ಜುನರಾಮ್ ಮೇಘವಾಲ್ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ…
ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿರೋ ಘಟನೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ನಡೆದಿದೆ. ಭಾಗ್ಯಮ್ಮ…
ವಿಲ್ ಜ್ಯಾಕ್ಸ್ ಅವರ ಶತಕ ಬಾರಿಸಿದ್ದು ಅವರ ಭರ್ಜರಿ ಬ್ಯಾಟಿಂಗ್ಗೆ ಫ್ಯಾನ್ಸ್ ಫಿದ ಆಗಿದ್ದಾರೆ. ಇನ್ನು ವಿರಾಟ್ ಕೊಹ್ಲಿಯ(70*) ಅರ್ಧಶತಕದ…