ಬೆಂಗಳೂರು: ಬಿಜೆಪಿ ಶಾಸಕ ಎನ್‌. ವೈ. ಗೋಪಾಲಕೃಷ್ಣ ರಾಜೀನಾಮೆ

ಬೆಂಗಳೂರು: ಕೂಡ್ಲಿಗಿಯ ಬಿಜೆಪಿ ಶಾಸಕ ಎನ್‌. ವೈ. ಗೋಪಾಲಕೃಷ್ಣ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಶಿರಸಿಯಲ್ಲಿ ಶುಕ್ರವಾರ ರಾಜೀನಾಮೆ ಪತ್ರ ಸಲ್ಲಿಸಿದರು.

ಗೋಪಾಲಕೃಷ್ಣ ಮೂಲತಃ ಕಾಂಗ್ರೆಸ್‌ ಪಕ್ಷದವರು. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದರು. 2018 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸೀಟು ದೊರೆಯದ ಕಾರಣ ಬಿಜೆಪಿಯಿಂದ ಟಿಕೇಟ್‌ ಪಡೆದು ಕೂಡ್ಲಿಗಿ ವಿಧಾಸಭೆ ಕ್ಷೇತ್ರದಿಂದ ಜಯಗಳಿಸಿದ್ದರು.

Ashika S

Recent Posts

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

8 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

19 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

34 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

56 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

2 hours ago