ಬೆಂಗಳೂರು: ಚುನಾವಣೆ ವೇಳೆ ನೀಡಿದ್ದ ಕುಕ್ಕರ್‌ ಸ್ಫೋಟ ಬಾಲಕಿಗೆ ಗಾಯ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮುನ್ನ ಪಕ್ಷವೊಂದರ ಅಭ್ಯರ್ಥಿ ಹಂಚಿದ್ದ ಕುಕ್ಕರ್ ಅಡುಗೆ ಮಾಡುವಾಗ ಸ್ಫೋಟಗೊಂಡು ಮಹಾಲಕ್ಷ್ಮೀ ಎಂಬ ಬಾಲಕಿ ಗಾಯಗೊಂಡ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಕ್ಷೇತ್ರ ವ್ಯಾಪ್ತಿಯ ಕೂನಮುದ್ದನಹಳ್ಳಿಯಲ್ಲಿ ನಡೆದಿದೆ.

ಇದರ ಬೆನ್ನಲ್ಲೇ, ಕೂನಮುದ್ದನಹಳ್ಳಿ ನಿವಾಸಿಗಳು ಆತಂಕದಿಂದ ಕುಕ್ಕರ್​ಗಳನ್ನು ರಸ್ತೆಗೆಸೆದಿದ್ದಾರೆ. ಪರಿಣಾಮವಾಗಿ ಅನೇಕ ಕುಕ್ಕರ್​​ಗಳು ರಸ್ತೆಯಲ್ಲಿ ಬಿದ್ದಿವೆ.

Ashika S

Recent Posts

ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಲಿ: ಮೊಯ್ಲಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ…

4 mins ago

ಬಾಲಕನನ್ನು ಕಚ್ಚಿದ ನಾಯಿಯನ್ನು ಕೊಂದು ತಿಂದ ಭೂಪ

ತನ್ನ ಸೋದರಳಿಯನಿಗೆ ಕಚ್ಚಿದ ಸಾಕುನಾಯಿಯನ್ನು ವ್ಯಕ್ತಿಯೊಬ್ಬ ಕೊಂದು ತಿಂದ ಘಟನೆ ಥೈಲ್ಯಾಂಡಿನಲ್ಲಿ ನಡೆದಿದ್ದು, ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

21 mins ago

ಯೋಗಿ ಆದಿತ್ಯನಾಥ್ ಅವರ ಡೀಪ್‌ಫೇಕ್ ವೀಡಿಯೋ ಶೇರ್ ಮಾಡಿದ ಆರೋಪಿಯ ಬಂಧನ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅವರ ಡೀಪ್‌ಫೇಕ್ ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ ಎಸ್‌ಟಿಎಫ್  ತಂಡ…

36 mins ago

ಉರುಳಿಗೆ ಸಿಲುಕಿದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ

ಉರುಳಿಗೆ ಸಿಲುಕಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ ಸುರಕ್ಷಿತವಾಗಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡು ತೋಪಿನಲ್ಲಿ ನಡೆದಿದೆ.

55 mins ago

ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

'ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು ಆಗಲಿದೆ' ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

1 hour ago

ಪಾಕಿಸ್ತಾನಕ್ಕೆ ರಾಹುಲ್‌ ಗಾಂಧಿಯನ್ನು ಪ್ರಧಾನಿ ಸ್ಥಾನದಲ್ಲಿ ನೋಡುವ ಆಸೆ: ಮೋದಿ

ನೆರೆಯ ದೇಶ ಪಾಕಿಸ್ತಾನವು ಕಾಂಗ್ರೆಸ್‌ನ ಯುವರಾಜ ರಾಹುಲ್‌ ಗಾಂಧಿಯನ್ನು ಪ್ರಧಾನಿ ಗಾದಿಯ ಮೇಲೆ ನೋಡಲು ಬಯಸುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ.

1 hour ago