News Karnataka Kannada
Tuesday, May 07 2024
ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ: ವಿಜಯಪುರ ಸರ್ಕಾರಿ ಫ್ರೌಡಶಾಲೆಯಲ್ಲಿ ಗುಲಾಬಿ ಆಂದೋಲನ

Bangalore Rural: Rose Movement at Vijayapura Govt. School
Photo Credit : By Author

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಸರ್ಕಾರಿ ಫ್ರೌಡಶಾಲೆಯಲ್ಲಿ ಗುಲಾಬಿ ಆಂದೋಲನ ನಡೆಯಿತು.

ತಂಬಾಕು ಸೇವನೆಯಿಂದ ಆಗುವ ದುಷ್ಪಾರಿಣಾಮಗಳು ಮತ್ತು ಕೋಟ್ಪಾ ಕಾಯ್ದೆ -2003 ರ ಬಗ್ಗೆ ಅರಿವು ಮೂಡಿಸಲು ಹಾಗೂ ಶಾಲೆಗಳ ಸುತ್ತ 100 ಗಜ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇದಿಸಿ ಕೋಟ್ಪಾ ಕಾಯ್ದೆಯ 6ಬಿ ಸೆಕ್ಷನ್ ಅನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿರುವ ಎಲ್ಲಾ ಶಾಲೆಗಳಲ್ಲಿ ಏಕಕಾಲಕ್ಕೆ ಗುಲಾಬಿ ಆಂದೋಲನವನ್ನು ನಡೆಸಲಾಯಿತು.

ಕಾರ್ಯಕ್ರಮಧಿಕಾರಿ ಡಾ. ಮುರಳಿ ಮೋಹನ್, ಜಿಲ್ಲಾ ಸಲಹೆಗಾರ್ತಿ ಡಾ.ವಿದ್ಯಾರಾಣಿ.ಪಿ.ಎಸ್., ದೇವನಹಳ್ಳಿ ತಾಲ್ಲೂಕು ಆರೋಗ್ಯ ಅಧಿಕಾರಿ, ಡಾ.ಸಂಜಯ್.ಪಿ.ಕೆ., ಡಿ.ಡಿ.ಪಿ.ಐ ಕಛೇರಿ, ಶ್ರೀಕಂಠಯ್ಯ, ವಿಜಯಪುರ ಫ್ರೌಡಶಾಲೆ ಮುಖ್ಯೋಪಾಧ್ಯಾಯ ವೆಂಕಟೇಶ್, ರೇಖ, ಶಂಕರ್, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಸಲಹೆ ಸಹಕಾರ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು