ಬೆಂಗಳೂರು: ಅರಕಲಗೂಡು ಜೆಡಿಎಸ್ ಶಾಸಕ ಸ್ಥಾನಕ್ಕೆ ಎ.ಟಿ. ರಾಮಸ್ವಾಮಿ ತಮ್ಮ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಕಾರ್ಯದರ್ಶಿ ರಾಜೀನಾಮೆ ಪತ್ರ ನೀಡಿದ್ದು, ಮುಂದೆ ಸ್ಪೀಕರ್ಗೆ ಅಧಿಕೃತವಾಗಿ ರಾಜೀನಾಮೆ ಪತ್ರ ನೀಡುವುದಾಗಿ ತಿಳಿಸಿದ್ದಾರೆ.
ವಿಧಾಸಭೆಯಲ್ಲಿದ್ದ ತನ್ನ ಕೊಠಡಿಯನ್ನು ತೆರವು ಮಾಡುವುದಾಗಿ ಅವರು ತಿಳಿಸಿದ್ದಾರೆ. ಅರಕಲಗೂಡು ಕ್ಷೇತ್ರದಲ್ಲಿ ಎ. ಮಂಜು ಜೆಡಿಎಸ್ನಿಂದ ಸ್ಪರ್ಧೆ ಮಾಡುವ ನಿರೀಕ್ಷೆಯಿದೆ.