News Karnataka Kannada
Thursday, May 02 2024
ಬೆಂಗಳೂರು

ಬೆಂಗಳೂರು: ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಪ್ರಮಾಣ ವಚನ

Justice Balachandra Varale takes oath as Chief Justice of Karnataka High Court
Photo Credit : News Kannada

ಬೆಂಗಳೂರು : ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ಪ್ರಸ‌ನ್ನ ಬಾಲಚಂದ್ರ ವರಳೆ ಅವರು ಪದವಿಯ ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು.

ರಾಜಭವನದ ಗಾಜಿನ‌ಮನೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು.

ಸಮಾರಂಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಮಾರಂಭದ ಸ್ವಾಗತವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತಾ ಶರ್ಮಾ ಅವರು ನೆರವೇರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು