ಬೆಂಗಳೂರು: ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್ ಆರ್ ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ಬೆಂಗಳೂರು: ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದ ವಿಧಾನ ಪರಿಷತ್ ಸದಸ್ಯರು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.