News Karnataka Kannada
Saturday, May 18 2024
ಬೆಂಗಳೂರು ನಗರ

ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಲು 5 ಜನರಿಗೆ ಮಾತ್ರ ಅನುಮತಿ

Photo Credit :

ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಲು 5 ಜನರಿಗೆ ಮಾತ್ರ ಅನುಮತಿ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿನಿಂದ ಸಾಯುತ್ತಿರುವವವರ ಸಂಖ್ಯೆ ಹೆಚ್ಚಿದೆ. ಈ ಸಂದರ್ಭ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವರ ಸಂಖ್ಯೆ ಕಡಿಮೆ ಮಾಡುವಂತೆ ರಾಜ್ಯ ಸರಕಾರ ಆದೇಶ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರದ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಹೇಳಿದ್ದಾರೆ.

ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಸಂದರ್ಭದಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಈ ಹಿಂದೆ ಅವಕಾಶ ನೀಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಪ್ರಕಟಿಸಿರುವ ಹೊಸ ಮಾರ್ಗಸೂಚಿಯಲ್ಲಿ ಅಂತ್ಯಸಂಸ್ಕಾರದ ವೇಳೆ ಭಾಗವಹಿಸುವವರ ಸಂಖ್ಯೆಯನ್ನು ಐದು ಜನರಿಗೆ ಇಳಿಸಲು ಆದೇಶಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು