ಅಕ್ಕಿ ದರ ಪ್ರತಿ ಕೆಜಿ 4 ರೂ.ನಿಂದ 10 ರೂಪಾಯಿಯವರೆಗೆ ಹೆಚ್ಚಳ

ಬೆಂಗಳೂರು : ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ಕಿ ದರ ಶೇಕಡ 10 ರಷ್ಟು ಹೆಚ್ಚಳವಾಗಿದೆ. ಪ್ರತಿ ಕೆಜಿ 4 ರೂ.ನಿಂದ 10 ರೂಪಾಯಿಯವರೆಗೆ ಹೆಚ್ಚಳವಾಗಿದೆ.

ಈಗಾಗಲೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ತರಕಾರಿ ಮೊದಲಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಗಾಯದ ಮೇಲೆ ಬರೆ ಎಳೆದಂತೆ ದಿನಬಳಕೆಯ ಅಕ್ಕಿಯ ದರ ಕೂಡ ಏರಿಕೆ ಕಂಡಿದೆ.

ಸ್ಟೀಮ್ ರೈಸ್ ದರದಲ್ಲಿ ಶೇಕಡ 10 ರಿಂದ 15 ರಷ್ಟು ಏರಿಕೆಯಾಗಿದೆ. ಕೆಲವು ಬಗೆಯ ಅಕ್ಕಿಗಳು ಕೆಜಿಗೆ 4 ರೂಪಾಯಿಯಿಂದ 10 ರೂಪಾಯಿಯವರೆಗೆ ಹೆಚ್ಚಳವಾಗಿದೆ. ಬಾಸ್ಮತಿ ಸ್ಟೀಮ್ ರೈಸ್ ಸಗಟು ದರ ಕೆಜಿಗೆ 10 ರೂ. ಜಾಸ್ತಿಯಾಗಿದ್ದು, ಚಿಲ್ಲರೆ ದರ 15 ರೂ.ವರೆಗೆ ಏರಿಕೆಯಾಗಿದೆ. ಅಕ್ಕಿ ರಫ್ತು ಬೇಡಿಕೆ ಹೆಚ್ಚಾಗಿರುವುದು ಮತ್ತು ಅಕಾಲಿಕ ಮಳೆಯಿಂದ ಬೆಳೆಗೆ ಹಾನಿಯಾಗಿದೆ. ಇನ್ನು ಪಂಜಾಬ್, ಹರಿಯಾಣದಲ್ಲಿ ಕೊಯ್ಲು ಮಳೆಯ ಕಾರಣ ವಿಳಂಬವಾಗಿದೆ. ಹೀಗೆ ಅನೇಕ ಕಾರಣಗಳಿಂದಾಗಿ ಅಕ್ಕಿ ದರ ದುಬಾರಿಯಾಗಿದೆ ಎಂದು ಹೇಳಲಾಗಿದೆ.

Gayathri SG

Recent Posts

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

5 mins ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

26 mins ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

44 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

58 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

2 hours ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago