News Karnataka Kannada
Monday, April 29 2024
ಬೆಂಗಳೂರು ನಗರ

ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ಬಸವರಾಜ ಹೊರಟ್ಟಿ

Belagavi: Voter data leak case discussed in Council
Photo Credit :

ಬೆಂಗಳೂರು, ಮೇ.18: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಸವರಾಜ ಹೊರಟ್ಟಿ ಅವರು ಜೆಡಿಎಸ್ ತೊರೆದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.

ಜೆಡಿಎಸ್ ಮೂಲಕ ವಿಧಾನ ಪರಿಷತ್ ಸಭಾಪತಿಯಾಗಿ ಕಳೆದ ಫೆಬ್ರವರಿಯಲ್ಲಿ ನೇಮಕ ಆಗಿದ್ದ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮೇ 17ರಂದು ರಾಜೀನಾಮೆ ಅಂಗೀಕಾರ ಆಗುತ್ತಿದ್ದಂತೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ಧ್ವಜ ಮತ್ತು ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವರಾದ ಗೋವಿಂದ ಎಂ. ಕಾರಜೋಳ, ಆರ್. ಅಶೋಕ್ ಸಹಿತ ಹಲವರು ಹೊರಟ್ಟಿ ಅವರನ್ನು ಅಭಿನಂದಿಸಿ ಸ್ವಾಗತಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು