News Karnataka Kannada
Monday, April 29 2024
ಬೆಂಗಳೂರು ನಗರ

ಅನಗತ್ಯ ಸರ್ಕಾರಿ ವೆಚ್ಚಗಳಿಗೆ ಕಡಿವಾಣ ಹಾಕಲು ಸಿಎಂ ಸೂಚನೆ

Photo Credit :

ಅನಗತ್ಯ ಸರ್ಕಾರಿ ವೆಚ್ಚಗಳಿಗೆ ಕಡಿವಾಣ ಹಾಕಲು ಸಿಎಂ ಸೂಚನೆ

ಬೆಂಗಳೂರು: ಸರ್ಕಾರದಲ್ಲಿನ ಆಡಳಿತಾತ್ಮಕ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಕೆಲವು ಇಲಾಖೆಗಳು ಹಾಗೂ ನಿಗಮ ಮಂಡಳಿಗಳು ಹೊಸ ಕಾರುಗಳಿಗೆ ಪ್ರಸ್ತಾವ ಮಾಡಿದೆ. ಇವುಗಳನ್ನು ಪುನರ್ ಪರಿಶೀಲಿಸಬೇಕು ಎಂದು ಆದೇಶಿಸಿದ್ದಾರೆ.

ಸಚಿವರಿಗಾಗಿ 20 ಹೊಸ ಕಾರುಗಳ ಖರೀದಿಗೆ ಒಪ್ಪಿಗೆ ನೀಡಿದ ಬಳಿಕ ಈ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಒಂದೆರಡು ದಿನಗಳಲ್ಲಿ ಆದೇಶ ಹೊರಡಿಸುವಂತೆಯೂ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಅನಗತ್ಯ ಸರ್ಕಾರಿ ವೆಚ್ಚಗಳಿಗೆ ಕಡಿವಾಣ ಹಾಕಿರುವುದು ಮುಖ್ಯಮಂತ್ರಿಗಳ ದಿಟ್ಟ ಕ್ರಮ ಎಂದು ಸಾರ್ವಜನಿಕ ವಲಯದಲ್ಲಿ ಮಾತುಗಳು ಹೇಳಿಬರುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು