ಬೆಂಗಳೂರು: ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನ 17 ಶಾಸಕರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುವ ಮೂಲಕ ಬಿಜೆಪಿ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ.
ಈ ವೇಳೆ ಶಾಸಕರಲ್ಲಿ ವಿಶ್ವಾಸ ತುಂಬುವ ಮಾತನಾಡಿದ ಸಿಎಂ. ಯಡಿಯೂರಪ್ಪ, ನಾಳೆಯ ಭಾವಿ ಶಾಸಕರು ಮತ್ತು ಭಾವಿ ಸಚಿವರಿಗೆ ಅಭಿನಂದನೆ ಎಂದರು. ಬುಧವಾರ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಳಿಕ ಇಂದು 17 ಮಾಜಿ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇದ್ದರು.
ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.
ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…
ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.