News Karnataka Kannada
Saturday, May 04 2024
ಬೆಂಗಳೂರು ನಗರ

ಅನಾರೋಗ್ಯದಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು

Suicide
Photo Credit :

ನೆಲಮಂಗಲ: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವಳು ಬೆಂ.ಉತ್ತರ ತಾಲ್ಲೂಕು ಹೆಗ್ಗಡದೇವನಪುರ ಗ್ರಾಮದಲ್ಲಿ ನೇಣಿಗೆ ಶರಣಾಗಿದ್ದಾಳೆ.

ಪವಿತ್ರ 23 ವರ್ಷ ಮೃತ ಯುವತಿಯಾಗಿದ್ದು, ಚಿಕ್ಕಮಂಗಳೂರಿನ ಶಂಕರ್ ಪುರ ಮೂಲದ ಸ್ವಾಮಿ ನಾಯಕ್ ಎಂಬುವರ ಪುತ್ರಿ,ಕಳೆದ ಎರಡು ವರ್ಷದ ಹಿಂದೆ ಬೆಂಗಳೂರಿಗೆ ಕೆಲಸಕ್ಕೆಂದು ಬಂದು ತಮ್ಮ ಸಂಬಂಧಿಕರ ಮನೆಯಲ್ಲಿ ವಾಸವಿದ್ದಳು.

ಈ ವೇಳೆ ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು