News Karnataka Kannada
Monday, April 29 2024
ಬೆಂಗಳೂರು ನಗರ

ಆಯಸಿಡ್‌ ದಾಳಿ ಮಾಡಿ ಪರಾರಿಯಾದವರ ಪತ್ತೆಗೆ ಲುಕ್‌ಔಟ್‌ ನೋಟಿಸ್‌ ಜಾರಿ

Man murdered over girl's love affair
Photo Credit : IANS

ಬೆಂಗಳೂರು: ಯುವತಿ ಮೇಲೆ ಆಯಸಿಡ್‌ ದಾಳಿ ಮಾಡಿ ಪರಾರಿಯಾಗಿರುವ ಆರೋಪಿ ಪತ್ತೆಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದ್ದಾರೆ.

ಆರೋಪಿ ಹೊರ ರಾಜ್ಯದಲ್ಲಿ ತಲೆಮರೆಸಿಕೊಂಡಿ ದ್ದಾನೆ. ಹೀಗಾ ಗಿ ಆರೋಪಿ ಪತ್ತೆಗೆ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿದ್ದು, ತಮಿಳುನಾಡು, ಆಂಧ್ರಪ್ರದೇಶ, ಉತ್ತರಪ್ರದೇಶ, ಮಹಾರಾಷ್ಟ್ರ, ಗುಜರಾತ್‌ ಸೇರಿ ಎಲ್ಲ ರಾಜ್ಯಗಳ ದೇವಾಲಯಗಳು, ಸಾರ್ವಜನಿಕ ಸ್ಥಳಗಳಲ್ಲಿ ಲುಕ್‌ಔಟ್‌ ನೋಟಿಸ್‌ ಅಂಟಿಸಲಾಗಿದೆ ಎಂದು ಪೊಲೀ ಸರು ಹೇಳಿದರು.

ಆರೋಪಿ ನಾಗೇಶ್‌ ಬಾಬು ತನ್ನ ಗಾರ್ಮೆಂಟ್ಸ್‌ ಮಾರಾಟ ಮಾಡಿ ಅದರಲ್ಲಿ ಬಂದ ಹಣದ ಜತೆ ಪರಾರಿಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆರೋಪಿ ಒಬ್ಬನೇ ಆಗಿರುವುದರಿಂದ ಸುಳಿವು ಪತ್ತೆ ಮಾಡುವುದು ತಡವಾಗುತ್ತಿದೆ. ಆದರೆ, ಸದ್ಯ ದ ಲ್ಲೇ ಆತನನ್ನು ಪತ್ತೆಹಚ್ಚಿ ಬಂಧಿಸಲಾಗುವುದು ಎಂದರು.

ಈಗಾಗಲೇ ಆರು ವಿಶೇಷ ಪೊಲೀಸ್‌ ತಂಡಗಳು ತಮಿಳುನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಭಾರತದ ರಾಜ್ಯಗಳಲ್ಲೂ ಆರೋಪಿಗಾಗಿ ಶೋಧ ನಡೆಸುತ್ತಿವೆ ಎಂದು ಪೊಲೀಸರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು