ಮಲ್ಲೇಶ್ವರಂ: ಪ್ಯಾಂಟೂ, ಚಡ್ಡಿ ಸುಡೋದನ್ನೆಲ್ಲ ಬಿಟ್ಟು ಬಿಡಿ. ಆರ್ಎಸ್ಎಸ್ ತಂಟೆಗೆ ಬಂದರೆ ಸುಟ್ಟು ಹೋಗ್ತೀರಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯಗೆ ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ಸುಡೋರೆಲ್ಲ ಮನೆ ಸುಟ್ಟುಕೊಂಡಿದ್ದಾರೆ. ಆಂಜನೇಯನ ಬಾಲಕ್ಕೆ ಬೆಂಕಿ ಬಿದ್ದು, ಇಡೀ ಲಂಕೆಯೇ ಸುಟ್ಟು ಹೋಯಿತು. ಆರ್ಎಸ್ಎಸ್ ಶಕ್ತಿ ಏನು ಎಂದು ಪ್ರಪಂಚಕ್ಕೆ ಗೊತ್ತಿದೆ ಎಂದರು.
ಈಗಾಗಲೇ ನೀವು ಬಾದಾಮಿಯಲ್ಲಿ ಸ್ವಲ್ಪ ಅಂತರದಿಂದ ಗೆದ್ದಿದ್ದೀರಿ. ಮುಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಕ್ಷೇತ್ರ ಹುಡುಕ್ತಿದ್ದೀರಿ. ಅಂತದ್ದರಲ್ಲಿ ಈಗ ಆರ್ಎಸ್ಎಸ್ ಬಗ್ಗೆ ಟೀಕೆ ಮಾಡಿದರೆ, ನೀವು ಚುನಾವಣೆಯಲ್ಲೂ ಸೋಲ್ತಿರಿ. ಸೋನಿಯಾ ಗಾಂಧಿ ಮೆಚ್ಚಿಸಲು ಹೋಗಿ, ನೀವು ಚುನಾವಣೆಯಲ್ಲಿ ಸುಟ್ಟು ಹೋಗ್ತಿರಿ ಹುಷಾರ್ ಎಂದು ಸಿದ್ದರಾಮಯ್ಯಗೆ ಎಂದರು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…