ಕೇಂದ್ರ ಬಜೆಟ್ ಸ್ವಾಗತಾರ್ಹ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆರ್ಥಿಕ ಹಿಂಜರಿತ ಸರಿಪಡಿಸುವ ನಿಟ್ಟಿನಲ್ಲಿ ಬಜೆಟ್ ಪೂರಕವಾಗಿದೆ. ಇದು ದೀರ್ಘಾವಧಿ ಆರ್ಥಿಕ ಅಭಿವೃದ್ಧಿ ಗುರಿ ಹೊಂದಿದೆ ಎಂದಿದ್ದಾರೆ.
ಈ ಬಾರಿ ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡೂ ಕ್ಷೇತ್ರಗಳಿಗೆ ಒತ್ತು ನೀಡಲಾಗಿದೆ. ಡಿಜಿಟಲೀಕರಣ, ಸ್ವಾವಲಂಬನೆಗೂ ಉತ್ತಮ ಸ್ಥಾನ ನೀಡಲಾಗಿದೆ ಎಂದಿದ್ದಾರೆ.
ವಿದ್ಯುತ್ ಚಾಲಿತ ವಾಹನಗಳಿಗೆ ಬ್ಯಾಟರಿ ಸ್ವಾಪಿಂಗ್ ಕೇಂದ್ರ ಸ್ಥಾಪನೆ ನಿರ್ಧಾರ ಸ್ವಾಗತಾರ್ಹ ಎಂದಿದ್ದಾರೆ. ನದಿಗಳ ಜೋಡಣೆ, ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್, ಮನೆಗಳಿಗೆ ಕುಡಿಯುವ ನೀರಿನ ಸೌಲಭ್ಯ ನೀಡಲಾಗುತ್ತಿದೆ ಎಂದಿದ್ದಾರೆ.
ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.
ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…
ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…
ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…
ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…
ಲುಗು ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್ಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ…