ದುಡಿಯುವ ಕೈಗಳಿಗೆ ಕೆಲಸವಿಲ್ಲ. ಅನ್ನಕ್ಕಾಗಿ ಹಾಹಾಕಾರವಿದೆ. ಸೇವೆ ಎಂದು ಸೋಗಲಾಡಿತನ ತೋರಿಸುವ ಆರ್ ಎಸ್ ಎಸ್ ಬೆಲೆ ಏರಿಕೆ ಬಗ್ಗೆ ಮಾತನಾಡಬೇಕು. ಬಡವರ ಭಾರತ, ಶ್ರೀಮಂತರ ಭಾರತದ ಬಗ್ಗೆ ಹೇಳಬೇಕು. ಅದಕ್ಕೆ ಕಾರಣವಾದ 7 ವರ್ಷಗಳ ಆಡಳಿತದ ಬಗ್ಗೆ ದನಿಯೆತ್ತಬೇಕು. ಇಲ್ಲವಾದರೆ ಬಡವರ ಭಾರತದ ಆಕ್ರೋಶಕ್ಕೆ ನೀವು ತುತ್ತಾಗುವುದು ತಪ್ಪುವುದಿಲ್ಲ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಕೆಲಸವೇ ಬೇರೆ, ಅನಗತ್ಯವಾಗಿ ಸಂಘವನ್ನು ಎಳೆದು ತರೋದು ಸರಿಯಲ್ಲ. ಅದನ್ನು ಕೇಳಲು ನಾವಿದ್ದೀವಿ, ನೀವಿದ್ದೀರಲ್ಲ ಎಂದರು. ಇದೇ ಸಂದರ್ಭದಲ್ಲಿ ಐಟಿ ದಾಳಿ ಬಗ್ಗೆ ಮಾತನಾಡಿ, ನಾನೂ ಮಾಧ್ಯಮದಲ್ಲಿ ನೋಡಿದ್ದೇನೆ. ಕಾನೂನು ಕ್ರಮ ಏನು ಆಗುತ್ತದೋ ಆದು ಆಗುತ್ತದೆ.
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…