ಕೋವಿಡ್ ನಿರ್ಬಂಧನೆಗಳ ಬಳಿಕ ಮತ್ತೆ ಮೇಕೆದಾಟು ಪಾದಯಾತ್ರೆ ಪ್ರಾರಂಭಿಸಿದ ಕಾಂಗ್ರೆಸ್ ಇಂದು ಬಿಡದಿಯಿಂದ ಬೆಂಗಳೂರಿಗೆ ಬರಲಿದೆ. ಇಂದು ಮಧ್ಯಾಹ್ನ ರಾಜ್ ಕುಮಾರ್ ಫಾರಂನಲ್ಲಿ ಊಟ ಮುಗಿಸಿ ಕೆಂಗೇರಿ ಮೂಲಕ ಬೆಂಗಳೂರಿಗೆ ಪಾದಯಾತ್ರೆ ಎಂಟ್ರಿಯಾಗಲಿದೆ.
ಭೋಜನದ ನಂತರ ಕೆಲ ಹೊತ್ತು ವಿಶ್ರಾಂತಿ ಪಡೆಯಲಿರುವ ಕಾಂಗ್ರೆಸ್ ನಾಯಕರು, ರಾತ್ರಿ ವೇಳೆಗೆ ಕೆಂಗೇರಿ ತಲುಪಲಿದ್ದಾರೆ.
ರಾತ್ರಿ ಕೆಂಗೇರಿಯ ಪೂರ್ಣಿಮಾ ಕನ್ವೆನ್ಷನ್ ಹಾಲ್ ನಲ್ಲಿ ರಾತ್ರಿ ಆಹಾರ ಸೇವಿಸಿ ಸಭೆ ನಡೆಸಲಿದ್ದಾರೆ. ರಾತ್ರಿ ಅಲ್ಲೇ ತಂಗಲಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…