ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ನಿರ್ಗಮನದ ಬಳಿಕ ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಇಂದಿಗೆ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸುತ್ತಿದ್ದಾರೆ. ಜೊತೆಗೆ ಅವರ 62 ನೇ ಹುಟ್ಟು ಹಬ್ಬ ಕೂಡ ಇದೆ. ಹುಟ್ಟು ಹಬ್ಬ ಆಚರಿಸಿಕೊಳ್ಳದಿದ್ದರೂ ರಾಜ್ಯ ಸರ್ಕಾರದ 6 ತಿಂಗಳ ಸಾಧನೆಯ ಸಂಭ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ.
ಇಂದು ಸಿಎಂ ಸಾಧನಾ ಪುಸ್ತಕ ಲೋಕಾರ್ಪಣೆ
ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸರ್ಕಾರದ ಸಾಧನೆಗಳನ್ನು ಒಳಗೊಂಡ ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ವಿಧಾನಸೌಧದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಬಿಡುಗಡೆಗೊಳಿಸಲಿದ್ದಾರೆ.
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಮಹಿಳೆಯರಿಗೆ ಉಜ್ವಲ ಯೋಜನೆ ಗ್ಯಾಸ್ ಬದಲಾಗಿದೆ ಪ್ರಜ್ವಲ ಯೋಜನೆ ಸಿಕ್ಕಿದೆ ಎಂದು ಪ್ರಜ್ವಲ ರೇವಣ್ಣ…
ಪಿಹೆಚ್ಡಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ.
ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಕುಟುಂಬವನ್ನು ನಿನ್ನೆ ಅಮಿತ್ ಶಾ ಅವರು ಭೇಟಿ ಮಾಡಿ ಸಾಂತ್ವಾನ ತಿಳಿಸಿದರು. ಅವರು…
ಸುಡೋ ಬಿಸಿಲಿಗೆ ಜನ ತತ್ತಿರಿಸಿ ಹೋಗಿದ್ದು, ಮನೆಯಿಂದ ಹೊರಗೆ ಕಾಲಿಡಲು ಹೆದರುವಂತಾಗಿದೆ. ಈ ಬಾರಿ ಪ್ರತಿವರ್ಷಕ್ಕಿಂತ ಹೆಚ್ಚಾಗಿ ಬಿಸಿಲಿದೆ. ಈ…
ಚಿನ್ನ ಮತ್ತು ಬೆಳ್ಳಿ ಬೆಲೆ ಅಸ್ವಾಭಾವಿಕವಾಗಿ ಏರಿಕೆ ಕಂಡಿದ್ದು, ಇದೀಗ ಕೊಂಚ ಇಳಿಕೆಯಾಗಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್ಗೆ…