News Karnataka Kannada
Tuesday, April 30 2024
ಬೆಂಗಳೂರು ನಗರ

ಈ ಬಾರಿಯ ‘ರಾಜ್ಯ ಬಜೆಟ್’ನಲ್ಲಿ ‘ಅಬಕಾರಿ ಇಲಾಖೆ’ಗೆ ಹೊಸ ರೂಪ ನೀಡಲಾಗುತ್ತದೆ : ಸಿಎಂ ಬೊಮ್ಮಾಯಿ

Cm Bommayi
Photo Credit : News Kannada

ಬೆಂಗಳೂರು: ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಅಬಕಾರಿ ಇಲಾಖೆಗೆ ಹೊಸ ರೂಪ ನೀಡಲಾಗುತ್ತದೆ ಹೊರ ರಾಜ್ಯಗಳಿಂದ ನಕಲಿ ಮದ್ಯ ತಂದು ಮಾಡೋದಕ್ಕೂ ಕ್ರಮ ಕೈಗೊಂಡಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಬಜೆಟ್ ಗೂ ಮುನ್ನಾ ಇಲಾಖಾವಾರು ಸಭೆ ನಡೆಸಿದ ಬಳಿಕ ಮಾತನಾಡಿದಂತ ಅವರು, ರಾಜ್ಯದಲ್ಲಿ ನಕಲಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ.

ರಾಜ್ಯದಲ್ಲಿನ ಸಿಎಲ್ 7, ಸಿಎಲ್ 9 ಗಳ ವಿಚಾರವಾಗಿ ಅನೇಕ ದೂರುಗಳು ಬಂದಿದೆ. ಇವುಗಳನ್ನು ಸರಿ ಪಡಿಸೋ ಕೆಲಸ ಮಾಡಲಾಗುತ್ತದೆ. ಅಬಕಾರಿ ಇಲಾಖೆಯಲ್ಲಿನ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತದೆ. 2022-23ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಅಬಕಾರಿ ಇಲಾಖೆಗೆ ಹೊಸ ಸ್ವರೂಪ ನೀಡಲಾಗುವುದು ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು