News Karnataka Kannada
Monday, May 13 2024
ಬೆಂಗಳೂರು ನಗರ

ಉಕ್ರೇನ್‌ನಿಂದ ಆಗಮಿಸುವವರ ನೆರವಿಗೆ ಇಬ್ಬರು ಅಧಿಕಾರಿಗಳ ನೇಮಕ: ಸಿಎಂ ಬೊಮ್ಮಾಯಿ

Basavaraj Bommai (2)
Photo Credit :

ಬೆಂಗಳೂರು: ಉಕ್ರೇನ್‌ನಿಂದ ಕನ್ನಡದವರನ್ನು ಕರೆತರುವ ಪ್ರಯತ್ನ ನಿರಂತರವಾಗಿ ಜಾರಿಯಲ್ಲಿದೆ. ಮುಂಬೈ ಹಾಗೂ ಹೊಸದಿಲ್ಲಿಗೆ ಬರುತ್ತಿರುವ ವಿದ್ಯಾರ್ಥಿಗಳನ್ನು ಅವರ ಊರುಗಳಿಗೆ ಕಳುಹಿಸಲು ನೆರವು ಒದಗಿಸಲು ಮುಂಬೈನಲ್ಲಿ ಇಬ್ಬರು ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಉಕ್ರೇನ್‌ನಿನ ಈಶಾನ್ಯ ಭಾಗದಲ್ಲಿರುವ ಕನ್ನಡದ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ. ವಿದೇಶಾಂಗ ಸಚಿವರೊಂದಿಗೆ ಮಾತನಾಡಿ ಅವರಿಗೆ ಊಟ ವಸತಿ ವ್ಯವಸ್ಥೆ ಮಾಡಲು ಹಾಗೂ ಅವರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲು ಮಾರ್ಗದರ್ಶನ ನೀಡುವಂತೆ ಕೋರಲಾಗಿದೆ ಎಂದರು.

ರೋಮಾನಿಯಾ ಗಡಿಯಲ್ಲಿ ದಟ್ಟಣೆಯಾಗುತ್ತಿದ್ದು, ಕನ್ನಡಿಗರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲು ಕೋರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು