ಊಟದ ವಿಚಾರಕ್ಕೆ ರದ್ದುಗೊಂಡ ಮದುವೆ

ಬೆಂಗಳೂರು: ಊಟದ ವಿಚಾರವಾಗಿ ಗಂಡಿನ ಕಡೆಯವರು ಮದುವೆಯನ್ನು ನಿಲ್ಲಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೋಣನಕುಂಟೆಯ ಸೌಧಾಮಿನಿ ಛತ್ರದಲ್ಲಿ ನಾಗೇಂದ್ರ ಪ್ರಸಾದ್‌‌ ಮತ್ತು ಶಿಲ್ಪಾ ಎಂಬ ಜೋಡಿಯ ಮದುವೆ ನಿಗದಿಯಾಗಿತ್ತು.

ನಿನ್ನೆ ಅರತಕ್ಷತೆ ನಡೆದಿದ್ದು, ಈ ವೇಳೆ ವರನ ಕಡೆಯ ಮೂವತ್ತು ಜನರಿಗೆ ಊಟ ಕಡಿಮೆಯಾಗಿದೆ ಎನ್ನಲಾಗಿದೆ.ಇದರಿಂದ ಗಲಾಟೆ ಆರಂಭಿಸಿಜವರನ ಕಡೆಯವರು ಊಟದ ವಿಚಾರವಾಗಿ ಹೆಣ್ಣಿನ ಮನೆಯವರ ಜೊತೆ ಗಲಾಟೆ ಆರಂಭಿಸಿದ್ದಾರೆ. ಹೆಣ್ಣಿನ ಕಡೆಯವರು ಗಂಡಿನ ಕಡೆಯವರಿಗೆ ಸಮಾಧಾನ ಮಾಡಲು ಮುಂದಾಗಿದ್ದಾರೆ. ಆದರೆ, ಅದಕ್ಕೆ ಒಪ್ಪದ ವರ ನಾಗೇಂದ್ರ ಮತ್ತು ಆತನ ಸಂಬಂಧಿಗಳು ಮದುವೆ ನಿರಾಕರಿಸಿದ್ದಾರೆ.

 

Desk

Recent Posts

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಶಿಕ್ಷಕರ ವಜಾಕ್ಕೆ ತಡೆ ನೀಡಿದ ಸುಪ್ರೀಂ

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕೋಲ್ಕೊತಾ ಹೈಕೋರ್ಟ್‌…

18 mins ago

ಪ್ರಜ್ವಲ್ ನನ್ನು ದೇಶದಿಂದ ಆಚೆ ಬಿಟ್ಟು ನಮ್ಮಂತವರ ಬಂಧನ ಎಂದ ಕೆ. ಕವಿತಾ

ಹಾಸನದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಭಾರೀ ಸುದ್ದಿಯಾಗುತ್ತಿದ್ದು, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಬರೀ ರಾಜ್ಯದಲ್ಲಷ್ಟೇ ಅಲ್ಲ…

35 mins ago

‘ಕಾಂತಾರ’ ಪ್ರೀಕ್ವೆಲ್‌ ಶೂಟಿಂಗ್‌ ಬಗ್ಗೆ ಅಪ್‌ಡೇಟ್‌ ಕೊಟ್ಟ ರಿಷಬ್‌ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ‘ಕಾಂತಾರ’ ಪ್ರೀಕ್ವೆಲ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇಂದು ಬೈಂದೂರಿನ ಕೆರಾಡಿಯಲ್ಲಿ…

44 mins ago

ಇವಿಎಂಗೆ ಬೆಂಕಿ ಹಚ್ಚಿದ ಯುವಕ: ಪೊಲೀಸರ ವಶಕ್ಕೆ

ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ.

59 mins ago

100 ವರ್ಷ ತುಂಬಿದ ಅಜ್ಜನಿಗೆ ಹುಟ್ಟುಹಬ್ಬದ ಸಂಭ್ರಮ

೧೦೦ ವರ್ಷ ತುಂಬಿದ ಅಜ್ಜನಿಗೆ ಇಡೀ ಕುಟುಂಬ, ಹಾಗೂ ಗ್ರಾಮದ ವತಿಯಿಂದ ಹುಟ್ಟುಹಬ್ಬದ ಸಂಭ್ರಮ ಆಚರಣೆ ಮಾಡಿದ ವಿಶೇಷ ಕಾರ್ಯಕ್ರಮ…

1 hour ago

ಖ್ಯಾತ ಗಾಯಕಿ ಅನನ್ಯಾ ಬಿರ್ಲಾ ಪೋಸ್ಟ್​ ನೋಡಿ ಅಭಿಮಾನಿಗಳು ಶಾಕ್​

ಆದಿತ್ಯ ಬಿರ್ಲಾ ಗ್ರೂಪ್‌ ಮುಖ್ಯಸ್ಥರಾದ ಕುಮಾರ್ ಮಂಗಲಂ ಬಿರ್ಲಾ ಅವರ ಪುತ್ರಿ ಅನನ್ಯಾ ಬಿರ್ಲಾ ಅವರು ಅಭಿಮಾನಿಗಳಿಗೆ ಶಾಕಿಂಗ್​ ವಿಚಾರವೊಂದನ್ನು…

1 hour ago