News Karnataka Kannada
Saturday, April 27 2024
ಬೆಂಗಳೂರು ನಗರ

ಎಂ.ಪಿ.ರೇಣುಕಾಚಾರ್ಯಗೆ ಕೊಲೆ ಬೆದರಿಕೆ, ಅಪರಿಚಿತನ ವಿರುದ್ಧ ದೂರು

Photo Credit :

ಬೆಂಗಳೂರು : ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ.

ಅಪರಿಚಿತನಿಂದ ಕೊಲೆಬೆದರಿಕೆ ಹಾಕಲಾಗಿದ್ದು, ಸದಾಶಿವನಗರ ಠಾಣೆಗೆ ರೇಣುಕಾಚಾರ್ಯ ದೂರು ನೀಡಿದ್ದಾರೆ.

ಬೆಳಿಗ್ಗೆಯಿಂದ 11 ಸಲ ಫೋನ್ ಮಾಡಿ ಬೆದರಿಕೆ ಹಾಕಲಾಗಿದೆ. ಅಪರಿಚಿತ ಕರೆ ಎಂದು ರೇಣುಕಾಚಾರ್ಯ ಆರಂಭದಲ್ಲಿ ರಿಸೀವ್ ಮಾಡಿರಲಿಲ್ಲ. ಮತ್ತೆ ಮತ್ತೆ ಅದೇ ನಂಬರ್ ನಿಂದ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ಏಕವಚನದಲ್ಲಿಯೇ ಬೈದಾಡಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದ್ದು, ರೇಣುಕಾಚಾರ್ಯ ಪೊಲೀಸರಿಗೆ ದೂರು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು