ಶತಕ ಬಾರಿಸಿ ಸಾಕಷ್ಟು ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದ ಟೊಮ್ಯಾಟೊ ದರ ಈಗ ಏಕಾಏಕಿ ಇಳಿಕೆಯಾಗಿದೆ. ಕೆಜಿಗೆ 40-50 ರೂ. ದರದಲ್ಲಿ ಇಳಿಕೆಯಾಗಿರುವುದು ಗ್ರಾಹಕರ ಮೊಗದಲ್ಲಿ ಸಂತಸ ತಂದಿದೆ.
ಕೆಜಿಗೆ ನೂರು ರೂ. ತಲುಪುತ್ತಿದ್ದಂತೆ ಮಾರುಕಟ್ಟೆಗೆ ಭಾರಿ ಸಂಖ್ಯೆಯಲ್ಲಿ ಟೊಮ್ಯಾಟೊ ಆಗಮಿಸಲಾರಂಭಿಸಿತು. ಇದರಿಂದ ದರ ಏಕಾಏಕಿ ಅರ್ಧದಷ್ಟು ಕುಸಿತ ಕಾಣಲು ಕಾರಣವಾಗಿದೆ.
ಟೊಮ್ಯಾಟೊ ದರ ಇಳಿಕೆಯಾದರೂ ಕೊತ್ತಂಬರಿ ಸೊಪ್ಪಿನ ದರ ಮಾತ್ರ ಇಳಿಕೆ ಕಂಡಿಲ್ಲ. ಕೊತ್ತಂಬರಿ ಸೊಪ್ಪು 114 ರೂ. ಇದ್ದರೆ ಪಾಲಾಕ್ ಸೊಪ್ಪು 107 ರೂ. ನಷ್ಟಿದೆ. ಮಳೆ ಹಿನ್ನೆಲೆಯಲ್ಲಿ ಸೊಪ್ಪಿನ ದರ ಏರಿಕೆಯಾಗಿದೆ. ಮುಂದಿನ ವಾರದೊಳಗೆ ಸೊಪ್ಪಿನ ದರ ಕೂಡ ಇಳಿಕೆಯಾಗಲಿದೆ.
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…
ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…
ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…