ಬೆಂಗಳೂರು: ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸಿಬೇಕು ಎಂದು ಆಗ್ರಹಿಸಿ ಕೆಎಸ್ ಆರ್ ಟಿಸಿ ಮತ್ತು ಟಿಎಂಟಿಸಿ ಸಿಬ್ಬಂದಿ ಏಪ್ರಿಲ್ 7ರಿಂದ ಅನಿರ್ದಿಷ್ಟ ಮುಷ್ಕರ ಮಾಡಲು ನಿರ್ಧರಿಸಿರುವರು.
ಕೆಎಸ್ ಆರ್ ಟಿಸಿ ಸಿಬ್ಬಂದಿಗಳು ಡಿಸೆಂಬರ್ 10,14ರಂದು ಮುಷ್ಕರ ನಡೆಸಿದ್ದರು. ತಮ್ಮನ್ನು ಸರ್ಕಾರಿ ಉದ್ಯೋಗಿಗಳಾಗಿ ಪರಿಗಣಿಸಬೇಕು ಎನ್ನುವ ಬೇಡಿಕೆಯನ್ನು ಕೆಎಸ್ ಆರ್ ಟಿಸಿ ಸಿಬ್ಬಂದಿಗಳು ಇಟ್ಟಿರುವರು. ಆದರೆ ರಾಜ್ಯ ಸರ್ಕಾರ ಈ ಬೇಡಿಕೆಯನ್ನು ತಿರಸ್ಕರಿಸಿದೆ.
ಬಂದ್ ನ್ನು ವ್ಯವಸ್ಥಿತವಾಗಿ ಆಯೋಜಿಸಲು ಕೆಎಸ್ ಆರ್ ಟಿಸಿ ಯೂನಿಯನ್ ನ ನಾಯಕರು ಪ್ರತೀ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಖಾಸಗಿ ಬಸ್ ಗಳಿಗೆ ಪ್ರಯಾಣಿಕರನ್ನು ಸಾಗಿಸಲು ರಾಜ್ಯ ಸರ್ಕಾರವು ಅನುವು ಮಾಡಿಕೊಡಲಿದೆ.
ಮೇ. 6 ಮತ್ತು 7 ರಂದು ಹೆಚ್ಚಿನ ಉಷ್ಣತೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಹೆಚ್ಚು ಉಷ್ಣತೆ ಇದೆ…
ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದಲಿತ, ಹಿಂದುಳಿದವರು ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಸಿಗುವ ಮೀಸಲಾತಿಯಲ್ಲಿ ಶೇ.50ಕ್ಕಿಂತ ಅಧಿಕ ಮೀಸಲಾತಿ…
ಮೇ 1, 2024 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ನಡೆದ ಸಮಾರಂಭದಲ್ಲಿ, ಗೌರವಾನ್ವಿತ ಡಾ. ವಿ ಪರಮೇಶ್ವರ ಸ್ಮಾರಕ ಸೃಜನಾತ್ಮಕ…
'ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರ ಸೋದರ ಸಂಬಂಧಿ ಜಗದೀಶ ಖೂಬಾ ಅವರಿಗೆ…
ಪ್ರತಿದಿನ ಜಾನುವಾರುಗಳಿಗೆ 6 ಕೆ.ಜಿ ಒಣಮೇವಿನ ಅವಶ್ಯಕತೆ ಇದೆ ಆದರೆ ಸರಕಾರ ಹಸಿರು ಮೇವಿನ ಬೀಜ ನೀಡಿದ್ದೇವೆ ಎಂದು ಹೇಳಿ…
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ 6 ಬೆಡ್, ಪ್ರತಿ…