News Karnataka Kannada
Sunday, May 05 2024
ಬೆಂಗಳೂರು ನಗರ

ಐಷಾರಾಮಿ ಕಾರುಗಳ ತೆರಿಗೆ ವಂಚನೆ ಪ್ರಕರಣಗಳು ಸಿಐಡಿ ತನಿಖೆಗೆ: ಶ್ರೀರಾಮುಲು

Sri Ramulu
Photo Credit :

ಬೆಂಗಳೂರು : ಐಷಾ ರಾಮಿ ಕಾರುಗಳ ಜೀವಿತಾವಧಿ ತೆರಿಗೆ ವಂಚನೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಅಧಿವೇಶನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 2015ರ ಏ.1ರಿಂದ 2021ರ ನ.30ರ ಅವಧಿಯಲ್ಲಿ ನೋಂದಾಯಿಸಲಾದ 20 ಲಕ್ಷಕ್ಕೂ ಅಧಿಕ ಮೌಲ್ಯದ ವಾಹನಗಳ ಪೈಕಿ 124 ವಾಹನಗಳು ಜೀವಿತಾವಧಿ ತೆರಿಗೆ ಕಟ್ಟಿಲ್ಲ ಎಂಬ ವಿಚಾರ ಪತ್ತೆಯಾಗಿದೆ.

ಈ ಪೈಕಿ 13 ವಾಹನಗಳನ್ನು ಜಪ್ತಿ ಮಾಡಿ 1.64 ಲಕ್ಷ ರೂ. ತೆರಿಗೆ ವಸೂಲು ಮಾಡಲಾಗಿದೆ. ತೆರಿಗೆ ಪಾವತಿಸದೆ ನೋಂದಣಿಯಾದ ವಾಹನಗಳ ಕಡತಗಳು ನಾಪತ್ತೆ ಯಾಗಿರುವುದಾಗಿ ಸಹಾಯಕ ಪ್ರಾದೇಶಿಕ ಅಧಿಕಾರಿಗಳ ನೇತೃತ್ವದ ತನಿಖಾ ತಂಡ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣ ಸಿಐಡಿಗೆ ವಹಿಸಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು