News Karnataka Kannada
Thursday, May 02 2024
ಬೆಂಗಳೂರು ನಗರ

ಓಮಿಕ್ರಾನ್ ಭೀತಿ: ಯಾವುದೇ ದೇಶದಿಂದ ಬಂದರೂ ಕ್ವಾರಂಟೈನ್ ಕಡ್ಡಾಯ- ಆರೋಗ್ಯ ಸಚಿವ ಸುಧಾಕರ್

ಮಾಜಿ ಸಚಿವ ಡಾ.ಕೆ ಸುಧಾಕರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್​ಗೆ ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿಗೆ ಇದೀಗ ಸ್ವತಃ ಸುಧಕಾರ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ಬಿಜೆಪಿ ತೊರೆಯುವ ಯೋಚನೆ ಇಲ್ಲ ಎಂದಿದ್ದಾರೆ.
Photo Credit :

ಬೆಂಗಳೂರು: ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ಭೀತಿ ಹೆಚ್ಚಾಗಿರುವಂತೆಯೇ ರಾಜ್ಯದಲ್ಲಿ ವ್ಯಾಕ್ಸಿನೇಷನ್ ಕಡ್ಡಾಯವಲ್ಲ, ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣು ಹಲವು ದೇಶಗಳಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ವಿಧಾನಸೌಧದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ಸಭೆ ನಡೆಸಲಾಯಿತು. ಸಮಿತಿ ಅಧ್ಯಕ್ಷರಾದ ಡಾ.ಎಂ.ಕೆ.ಸುದರ್ಶನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ತೀವ್ರತೆಯ ಕುರಿತಾಗಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಇಲಾಖೆ ಸಮಿತಿ ಸಭೆ ಮಾಡಲಾಯಿತು. ಸಭೆಯಲ್ಲಿ ವ್ಯಾಕ್ಸಿನೇಷನ್ ಕಡ್ಡಾಯವಲ್ಲ ಎಂದು ಚರ್ಚಿಸಲಾಗಿದೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು