News Karnataka Kannada
Saturday, April 27 2024
ಬೆಂಗಳೂರು ನಗರ

ಕಾರು ಡಿಕ್ಕಿ: 4 ವರ್ಷದ ಬಾಲಕ ಸಾವು

Dead
Photo Credit :

ಬೆಂಗಳೂರು: ಅಪ್ಪನ ಜೊತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಠಾಣೆ ಪೊಲೀಸರು ಕಾರು ಚಾಲಕ ಅಂದಾನಯ್ಯ (37) ಎಂಬುವವರನ್ನು ಬಂಧಿಸಿದ್ದಾರೆ.

‘ಅವಿನಾಶ್‌ (4) ಮೃತ ಬಾಲಕ. ಈತ ಕೂಲಿ ಕಾರ್ಮಿಕ ಹನುಮಂತಯ್ಯ ಎಂಬುವವರ ಮಗ. ಇವರಿಬ್ಬರು ಶನಿವಾರ ಸಂಜೆ ಸೋಮಸುಂದರಪಾಳ್ಯದ ಗುರುಮೂರ್ತಿ ದೇವಸ್ಥಾನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು