ಬೆಂಗಳೂರು ನಗರ

ಕೆ.ಆರ್.ಪುರ: ಬಿಬಿಎಂಪಿಯಿಂದ ಏಕಾಏಕಿ ಫುಟ್‌ ಪಾತ್‌ ತೆರವು

ಕೆ.ಆರ್‌. ಪುರ: ಬಿಬಿಎಂಪಿ ಅಧಿಕಾರಿಗಳು ಯಾವುದೇ ನೋಟಿಸ್ ನೀಡದೆ ಏಕಾಏಕಿ ಪಾದಚಾರಿ ಮಾರ್ಗ ತೆರವು ಮಾಡಲು ಮುಂದಾಗಿದ್ದಾರೆಂದು ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆ.ಆರ್. ಪುರಂನ ಮಣಿಪಾಲ್ ಆಸ್ಪತ್ರೆಯಿಂದ ಐಟಿಪಿಎಲ್ ವರೆಗಿನ ಪಾದಚಾರಿ ಮಾರ್ಗದಲ್ಲಿ ಹಲವು ವರ್ಷಗಳಿಂದ ಕೆಲ ಸಣ್ಣಪುಟ್ಟ ವ್ಯಾಪಾರಿಗಳು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ.

ಆದರೆ, ಇಂದು ಬೆಳಗ್ಗೆ ಬಿಬಿಎಂಪಿ ಅಧಿಕಾರಿಗಳು ಮಹದೇವಪುರ ಪೊಲೀಸ್ ಠಾಣೆ ಅಧಿಕಾರಿಗಳ ನೇತೃತ್ವದಲ್ಲಿ ಎಇಇ ಕುಬೇರಪ್ಪ, ವ್ಯಾಪಾರಿಗಳು ತಯಾರಿಸಿದ ಆಹಾರ ಪದಾರ್ಥಗಳನ್ನು ಬಿಸಾಡುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ.

Sneha Gowda

Recent Posts

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

3 seconds ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

1 min ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

12 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

13 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

32 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

42 mins ago