News Karnataka Kannada
Sunday, April 28 2024
ಬೆಂಗಳೂರು ನಗರ

ಕೇಸರಿ ಧ್ವಜವು ಭವಿಷ್ಯದಲ್ಲಿ ದೇಶದ ರಾಷ್ಟ್ರಧ್ವಜವಾಗಬಹುದು: ಕೆ.ಎಸ್.ಈಶ್ವರಪ್ಪ

Photo Credit :

ಬೆಂಗಳೂರು, ಮೇ 31: ಕೇಸರಿ ಧ್ವಜವು ಭವಿಷ್ಯದಲ್ಲಿ ದೇಶದ ರಾಷ್ಟ್ರಧ್ವಜವಾಗಬಹುದು ಎಂದು ಕರ್ನಾಟಕದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ.

ಈಶ್ವರಪ್ಪ ಮಾತನಾಡಿ, “ಈ ನಾಡಿನಲ್ಲಿ ಹಿಂದಿನಿಂದಲೂ ಕೇಸರಿ ಧ್ವಜಕ್ಕೆ ಗೌರವವಿದೆ, ಅದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ, ಕೇಸರಿ ಧ್ವಜ ತ್ಯಾಗ ಬಲಿದಾನದ ಸಂಕೇತವಾಗಿದೆ, ಅದನ್ನು ಮೈಗೂಡಿಸಿಕೊಳ್ಳಲು ಆರ್‌ ಎಸ್‌ ಎಸ್‌ ಕಚೇರಿಯಲ್ಲಿ ಕೇಸರಿ ಧ್ವಜದ ಮುಂದೆ ಪ್ರಾರ್ಥಿಸುತ್ತೇವೆ.

ನಮ್ಮಲ್ಲಿ ಮೌಲ್ಯಗಳಿವೆ, ಕೇಸರಿ ಧ್ವಜ ಮುಂದೊಂದು ದಿನ ಈ ದೇಶದಲ್ಲಿ ರಾಷ್ಟ್ರಧ್ವಜವಾಗಬಹುದು, ಅದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

“ಕಾಂಗ್ರೆಸ್‌ನವರು ಹೇಳಿದಾಗಲೆಲ್ಲಾ ನಾವು ತ್ರಿವರ್ಣ ಧ್ವಜವನ್ನು ಹಾರಿಸಬೇಕಾಗಿಲ್ಲ. ನಮ್ಮ ಸಂವಿಧಾನದ ಪ್ರಕಾರ ತ್ರಿವರ್ಣ ಧ್ವಜ ರಾಷ್ಟ್ರಧ್ವಜವಾಗಿದೆ ಮತ್ತು ಅದಕ್ಕೆ ಗೌರವವನ್ನು ನಾವು ನೀಡುತ್ತೇವೆ” ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು