News Karnataka Kannada
Sunday, April 28 2024
ಬೆಂಗಳೂರು ನಗರ

ಕೊರೊನ ಸೋಂಕಿನಿಂದ ಸಾವನಪ್ಪಿದ ಬಿಪಿಎಲ್ ಕುಟುಂಬಕ್ಕೆ ೧ಲಕ್ಷ ಪರಿಹಾರ ಘೊಷಣೆ

Karnataka Government
Photo Credit :

ಸರ್ಕಾರದ ಆದೇಶ ಸಂಖ್ಯೆ ಕಂಇ ೪೦೦ ಟಿಎನ್‌ಆರ್ ೨೦೨೧, ಸೆ.೨೮ರ ಪ್ರಸ್ತಾವನೆ, ಆದೇಶ ಭಾಗ ಮತ್ತು ಅನುಬಂಧಗಳಲ್ಲಿ ಹಾಗೂ ತಿದ್ದು ಪಡಿ ಸಂಖ್ಯೆ ಕಂಇ ೪೦೦ ಟಿಎನ್‌ಆರ್ ೨೦೨೧, ಅ. ೧ರಲ್ಲಿ ರಾಜ್ಯ ಸರ್ಕಾರವು ಘೋಷಿಸಿರುವ ರೂ. ೧ ಲಕ್ಷ ಪರಿಹಾರ ಪಡೆಯಲು ಪರಿಗಣಿಸುವ ಮೃತ ವ್ಯಕ್ತಿಯು ಬಿ.ಪಿ.ಎಲ್ ಕುಟುಂಬದ ‘ದುಡಿಯುವ’ ಸದಸ್ಯನಾಗಿರಬೇಕು ಎಂದು ಇರುವ ಕಡೆಗಳೆಲ್ಲೆಲ್ಲಾ ‘ದುಡಿಯುವ’ ಎಂಬ ಪದವನ್ನು ಕೈಬಿಟ್ಟು ‘ರಾಜ್ಯ ಸರ್ಕಾರವು ಘೋಷಿಸಿರುವ ರೂ. ೧ಲಕ್ಷ ಪರಿಹಾರ ಪಡೆಯಲು ಪರಿಗಣಿಸುವ ಮೃತ ವ್ಯಕ್ತಿಯು ಬಿ.ಪಿ.ಎಲ್ ಕುಟುಂಬದ ಸದಸ್ಯವಾಗಿರಬೇಕು’ ಎಂದು ಓದಿಕೊಳ್ಳತಕ್ಕದ್ದು.

ಯಾವುದೇ ವಯಸ್ಸಿನ ನಿಬಂಧನೆ ಇಲ್ಲದೆ ಕೋವಿಡ್೧೯ ವೈರಾಣು ಸೋಂಕಿನಿಂದಾಗಿ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಲಗಿರುವ ಎಲ್ಲಾ ಕುಟುಂಬದ ಅರ್ಹ ಕಾನೂನು ಬದ್ಧ ವಾರಸುದಾರರಿಗೆ ರಾಜ್ಯ ಸರ್ಕಾರದ ರೂ. ೧ ಲಕ್ಷ ಆರ್ಥಿಕ ನೆರವನ್ನು ನೀಡತಕ್ಕದ್ದು.

ಉಳಿದಂತೆ ಸೆ.೨೮ರ ಆದೇಶ, ಮಾರ್ಗಸೂಚಿಗಳು ಹಾಗೂ ನ.೧ರ ತಿದ್ದುಪಡಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು