ಸರ್ಕಾರದ ಆದೇಶ ಸಂಖ್ಯೆ ಕಂಇ ೪೦೦ ಟಿಎನ್ಆರ್ ೨೦೨೧, ಸೆ.೨೮ರ ಪ್ರಸ್ತಾವನೆ, ಆದೇಶ ಭಾಗ ಮತ್ತು ಅನುಬಂಧಗಳಲ್ಲಿ ಹಾಗೂ ತಿದ್ದು ಪಡಿ ಸಂಖ್ಯೆ ಕಂಇ ೪೦೦ ಟಿಎನ್ಆರ್ ೨೦೨೧, ಅ. ೧ರಲ್ಲಿ ರಾಜ್ಯ ಸರ್ಕಾರವು ಘೋಷಿಸಿರುವ ರೂ. ೧ ಲಕ್ಷ ಪರಿಹಾರ ಪಡೆಯಲು ಪರಿಗಣಿಸುವ ಮೃತ ವ್ಯಕ್ತಿಯು ಬಿ.ಪಿ.ಎಲ್ ಕುಟುಂಬದ ‘ದುಡಿಯುವ’ ಸದಸ್ಯನಾಗಿರಬೇಕು ಎಂದು ಇರುವ ಕಡೆಗಳೆಲ್ಲೆಲ್ಲಾ ‘ದುಡಿಯುವ’ ಎಂಬ ಪದವನ್ನು ಕೈಬಿಟ್ಟು ‘ರಾಜ್ಯ ಸರ್ಕಾರವು ಘೋಷಿಸಿರುವ ರೂ. ೧ಲಕ್ಷ ಪರಿಹಾರ ಪಡೆಯಲು ಪರಿಗಣಿಸುವ ಮೃತ ವ್ಯಕ್ತಿಯು ಬಿ.ಪಿ.ಎಲ್ ಕುಟುಂಬದ ಸದಸ್ಯವಾಗಿರಬೇಕು’ ಎಂದು ಓದಿಕೊಳ್ಳತಕ್ಕದ್ದು.
ಯಾವುದೇ ವಯಸ್ಸಿನ ನಿಬಂಧನೆ ಇಲ್ಲದೆ ಕೋವಿಡ್೧೯ ವೈರಾಣು ಸೋಂಕಿನಿಂದಾಗಿ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಲಗಿರುವ ಎಲ್ಲಾ ಕುಟುಂಬದ ಅರ್ಹ ಕಾನೂನು ಬದ್ಧ ವಾರಸುದಾರರಿಗೆ ರಾಜ್ಯ ಸರ್ಕಾರದ ರೂ. ೧ ಲಕ್ಷ ಆರ್ಥಿಕ ನೆರವನ್ನು ನೀಡತಕ್ಕದ್ದು.
ಉಳಿದಂತೆ ಸೆ.೨೮ರ ಆದೇಶ, ಮಾರ್ಗಸೂಚಿಗಳು ಹಾಗೂ ನ.೧ರ ತಿದ್ದುಪಡಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್ಡ್ರೈವ್ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…
ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.
ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…
ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…