ಬೆಂಗಳೂರು: ಕೊರೊನಾ ಬಗ್ಗೆ ಜನರಲ್ಲಿ ಭೀತಿ ಮೂಡುತ್ತಲಿದ್ದರೂ 96ರ ಹರೆಯದ ಮಹಿಳೆಯೊಬ್ಬರು ಕೊರೊನಾ ಸೊಂಕು ಘಟನೆಯು ನಡೆದಿದೆ.
ಬೆಂಗಳೂರಿನಲ್ಲಿ 99ರ ಹರೆಯದವರೊಬ್ಬರು ಸೋಂಕು ಗೆದ್ದ ಬಳಿಕ ಚಿತ್ರದುರ್ಗದ ಹಿರಿಯೂರಿನಲ್ಲಿ 96ರ ಮಹಿಳೆಯು ಸೋಂಕು ಗೆದ್ದಿದ್ದಾರೆ.
ಜೂನ್ 25ರಂದು ಮಹಿಳೆಯನ್ನು ಕೊರೊನಾ ಪಾಸಿಟಿವ್ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರ ಬಳಿಕ ಅವರು ಚಿಕಿತ್ಸೆ ಪಡೆದು ಈಗ ಸಂಪೂರ್ಣವಾಗಿ ಗುಣಮುಖರಾಗಿರುವರು ಎಂದು ಆರೋಗ್ಯ ಇಲಾಖೆಯು ತಿಳಿಸಿದೆ.
ರಾಜ್ಯದಲ್ಲಿ ಗುಣಮುಖರಾದ ಅತ್ಯಂತ ಹಿರಿಯ ವಯಸ್ಸಿನವರಲ್ಲಿ ಇವರು ಎರಡನೇಯವರು ಎಂದು ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…