ಬೆಂಗಳೂರು: ಶುಕ್ರವಾರ ನಡೆದ ಸಿವಿಲ್ ವ್ಯಾಜ್ಯವೊಂದರ ವಿಚಾರಣೆ ವೇಳೆ ಪೊಲೀಸ್ ಇಲಾಖೆಯ ಕಾರ್ಯ ವೈಖರಿಯನ್ನು ಖಂಡಿಸಿ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಇತ್ತೀಚೆಗೆ ಸಿವಿಲ್ ವ್ಯಾಜ್ಯಗಳಲ್ಲೇ ಕೊಲೆಗಳು ನಡೆಯುತ್ತಿವೆ. ಆದರೆ ಪೊಲೀಸರು ಮಾತ್ರ ಕಣ್ಣುಮುಚ್ಚಿ ಕುಳಿತಂತಿದೆ, ಯಾವುದೇ ಕ್ರಮ ಕೂಡ ಕೈಗೊಳ್ಳುತ್ತಿಲ್ಲ. ಕೊಲೆಗಳು ನಡೆಯಲಿ ಎಂದೇ ಕಾದು ಕುಳಿತಿರುತ್ತೀರಾ.? ಕೊಲೆ ನಡೆದರೆ ಮಾತ್ರ ನೀವು ಮಧ್ಯ ಪ್ರವೇಶಿಸುತ್ತೀರಾ? ಎಂದು ನ್ಯಾಯಮೂರ್ತಿ ಆರ್.ಎಸ್.ಚೌಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಶ್ನೆ ಮಾಡಿದೆ.
ಇಡೀ ಕರ್ನಾಟಕ ದೇಶದಲ್ಲೇ ಉತ್ತಮ ಆಡಳಿತ ವ್ಯವಸ್ಥೆಯ ರಾಜ್ಯವಾಗಿರಬೇಕು. ಆದರೆ ಪೊಲೀಸರ ಕಾರ್ಯವೈಖರಿ ಗಮನಿಸಿದರೆ ಬಿಹಾರ ಹಾಗೂ ಜಾರ್ಖಂಡ್ ರಾಜ್ಯಗಳೊಂದಿಗೆ ಕರ್ನಾಟಕ ಪೊಲೀಸರು ಪೈಪೋಟಿ ನಡೆಸಿದಂತೆ ಕಾಣುತ್ತಿದೆ’ ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿದೆ.
ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…
ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್…
ಕಾಲಿವುಡ್ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…
ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…