News Karnataka Kannada
Monday, April 29 2024
ಬೆಂಗಳೂರು ನಗರ

ಗ್ರಾಮ ಒನ್ ಯೋಜನೆಯರು ಜನರ ನಂಬಿಕೆಯನ್ನು ಮರುಸ್ಥಾಪಿಸಲು ಸಹಾಯಕವಾಗಲಿದೆ:ಸಿಎಂ ಬೊಮ್ಮಾಯಿ

Gramaone Yojane
Photo Credit :

ಬೆಂಗಳೂರು: ಗ್ರಾಮ ಒನ್ ಯೋಜನೆಯರು ಜನರ ನಂಬಿಕೆಯನ್ನು ಮರುಸ್ಥಾಪಿಸಲು ಸಹಾಯಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

ನಿನ್ನೆಯಷ್ಟೇ ಸಿಎಂ ಬೊಮ್ಮಾಯಿಯವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆನ್’ಲೈನ್ ಮೂಲಕ ರಾಜ್ಯದ 12 ಜಿಲ್ಲೆಗಳ 3026 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಒನ್ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು,ಗ್ರಾಮೀಣ ಭಾಗದಲ್ಲಿ ಒಂದೇ ಸೂರಿನಡಿ ಎಲ್ಲ ಸರ್ಕಾರಿ ಸೇವೆಗಳನ್ನು ಒದಗಿಸುವುದು ಗ್ರಾಮ ಒನ್ ಯೋಜನೆಯ ಉದ್ದೇಶವಾಗಿದ್ದು, ಈ ಯೋಜನೆಯನ್ನು ಪರಿಣಾಮಕಾರಿಯಾರಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು

ಜನರು ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡಿದ್ದು, ಯೋಜನೆಯನ್ನು ಮಾರ್ಚ್ ಅಂತ್ಯದೊಳಗೆ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.

“ಜನರು ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡಿದ್ದು, ಉಪಕ್ರಮವು ಜನರ ನಂಬಿಕೆಯನ್ನು ಮರುಸ್ಥಾಪಿಸಲು ಅಧಿಕಾರಿಗಳು ಶ್ರಮಿಸಬೇಕು” ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು