ಬೆಂಗಳೂರು:ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರ್ ಬಳಿ ಡಿಸೆಂಬರ್ 8 ರಂದು ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ಅಧಿಕಾರಿಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮದ್ಯಾಹ್ನ ನಿಧನರಾಗಿದ್ದಾರೆ.
ಹೆಲಿಕಾಪ್ಟರ್ ಅಪಘಾತದ ನಂತರ ಅವರನ್ನು ವೆಲ್ಲಿಂಗ್ಟನ್ನ ಮಿಲಿಟರಿ ಆಸ್ಪತ್ರೆಗೆ ಕರೆತರಲಾಯಿತು, ನಂತರ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಗ್ರೂಪ್ ಕ್ಯಾಪ್ಟನ್ ಸಿಂಗ್ ಅವರ ತಂದೆ, ಕರ್ನಲ್ (ನಿವೃತ್ತ) ಕೆಪಿ ಸಿಂಗ್ ಈ ಹಿಂದೆ ತಮ್ಮ ಮಗನನ್ನು ‘ಹೋರಾಟಗಾರ’ ಎಂದು ಬಣ್ಣಿಸಿದ್ದರು