ಬೆಂಗಳೂರು: ಮದರಸಾಗಳನ್ನ ತೆಗೆದುಕೊಳ್ಳುವ ವಿಚಾರ ಸರ್ಕಾರದ ಮುಂದಿಲ್ಲ. ಅವರಾಗಿಯೇ ಬಂದು ಕೇಳಿದರೆ ಮದರಸಾ ತೆಗೆದುಕೊಳ್ಳುತ್ತೇವೆ. ಇನ್ನೂ ಮದರಸಾಗಳ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆಯೇ ಮಾಡಿಲ್ಲ.
ಜೀವನಕ್ಕೆ ಬೇಕಾಗಿರುವ ಶಿಕ್ಷಣ ಮದರಸಾಗಳಲ್ಲಿ ಸಿಗುತ್ತಿಲ್ಲ. ಸ್ಪರ್ಧಾತ್ಮಕ ಜೀವನಕ್ಕೆ ಬೇಕಾದ ಅಂಶ ಮದರಸಾದಲ್ಲಿ ಇಲ್ಲ. ಬೇರೆ ಮಕ್ಕಳಿಗೆ ಸಿಗುವ ಶಿಕ್ಷಣ ಮದರಸಾಗಳಲ್ಲೂ ಸಿಗಬೇಕು. ಮದರಸಾದಲ್ಲಿ ಶಿಕ್ಷಣ ಇಲಾಖೆ ನೀಡುತ್ತಿರುವ ಶಿಕ್ಷಣ ಮಕ್ಕಳಿಗೆ ಸಿಗಲ್ಲ. ಸರ್ಕಾರದ ಮತ್ತೊಂದು ಇಲಾಖೆ ಮದರಸಾದಲ್ಲಿ ಶಿಕ್ಷಣ ನೀಡುತ್ತಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ.
ಬಳಿಕ ಮಾತನಾಡಿದ ಅವರು, ಅಲ್ಪ ಸಂಖ್ಯಾತರ ಇಲಾಖೆ ಮದರಸಾವನ್ನ ನಡೆಸುತ್ತಿದೆ. ಇತರ ಮಕ್ಕಳಂತೆ ಮದರಸಾ ವಿದ್ಯಾರ್ಥಿಗಳು ಕೂಡ. ಸಾಮಾನ್ಯ ಮಕ್ಕಳಂತೆ ಅವರು ವೈದ್ಯರು, ಇಂಜಿನಿಯರ್, ಆರ್ಟಿಸ್ಟ್ ಆಗಬೇಕು ಎಂದು ತಿಳಿಸಿದ್ದಾರೆ.
ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.
ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.
ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…
ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …
ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…
ಎಸ್ಎಸ್ಎಲ್ ಸಿ ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿ ಹಿಡಿದು ಕಾಡಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಕಾಶನನ್ನ ಪೊಲೀಸರು ಬಂಧಿಸಿದ್ದಾರೆ.