News Karnataka Kannada
Monday, April 29 2024
ಬೆಂಗಳೂರು ನಗರ

ಜೆಡಿಎಸ್​ ಬಿಟ್ಟು ಹೋದವರ ಪೈಕಿ ಬಸವರಾಜ ಹೊರಟ್ಟಿ 101ನೇಯವರು: ಹೆಚ್.​ಡಿ.ಕೆ

Tumakuru: We have to defeat K N Rajanna, says HD Kumaraswamy
Photo Credit :

ಜೆಡಿಎಸ್​ ಬಿಟ್ಟು ಅನೇಕ ಮಂದಿ ಹೋಗಿದ್ದಾರೆ, ಹೀಗೆ ಹೋದವರ ಪೈಕಿ ಬಸವರಾಜ ಹೊರಟ್ಟಿ 101ನೇಯವರು, ಆದರೂ ಪಕ್ಷ ಉಳಿದಿದೆ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಸಭಾಪತಿ ಹೊರಟ್ಟಿ ಹೇಳಿಕೆಯಿಂದ ಮೊದಲಿಗೆ ನನಗೆ ಶಾಕ್​ ಆಗಲಿಲ್ಲ. ಯಾಕಂದ್ರೆ, ಹೊರಟ್ಟಿ ಹೋದ್ರೆ ನಾವ್ಯಾಕೆ ತಲೆಕೆಡಿಸಿಕೊಳ್ಳಬೇಕು? ಪಕ್ಷಕ್ಕೆ ಮತ್ತೊಬ್ಬ ಹೊರಟ್ಟಿ, ಮತ್ತೊಬ್ಬ ಕೋನರೆಡ್ಡಿ ಬರಬಹುದು.

ಅಷ್ಟಕ್ಕೂ ನಾವು ಅವರನ್ನು ಸಭಾಪತಿ ಮಾಡಿದ್ದು ಬಿಜೆಪಿಗೆ ಹೋಗಲಿಕ್ಕಾ? ಬಿಜೆಪಿಗೆ ಹೋಗ್ತೀವಿ ಅಂದ್ರೆ ಬೇಡ ಅಂತಾ ಗೋಗರೆಯೋಕೆ ಆಗುತ್ತಾ? ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಭಾಪತಿ ಬಸವರಾಜ ಹೊರಟ್ಟಿ ಜೆಡಿಎಸ್‌ ತೊರೆದು ಬಿಜೆಪಿ ಸೇರಲು ಮುಂದಾಗಿದ್ದು, ಶೀಘ್ರದಲ್ಲೇ ಕಮಲ ಹಡಿಯುವುದು ಪಕ್ಕಾ ಎಂದು ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು