ಬೆಂಗಳೂರು ನಗರ

ಡಿಕೆಶಿ ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು: ಸಿ ಟಿ ರವಿ

ಬೆಂಗಳೂರು : ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಕೆಪಿಸಿಸಿಗೆ ಎಂತಹ ದುರ್ಗತಿ ಬಂದಿರಬಹುದು? ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.

ಸಿದ್ದರಾಮಯ್ಯನವರ ಶಿಷ್ಯ ಪಡೆ ಖೆಡ್ಡಾ ತೋಡಿದಂತಿದೆ. ಒಂದು ಕಡೆ ತಮ್ಮ ನಾಯಕರನ್ನು ಹೊಗಳುತ್ತಾರೆ. ಇನ್ನೊಂದು ಕಡೆ ನಿಮ್ಮನ್ನು ಬೆತ್ತಲೆ ಮಾಡಲು ಹೊರಟಂತಿದೆ. ಈಗ ಡಿಕೆಶಿ ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಟ್ವೀಟ್ ಮಾಡಿ ಬಿಜೆಪಿ ನಾಯಕ ಸಿ.ಟಿ.ರವಿ ಸಲಹೆ ನೀಡಿದ್ದಾರೆ.

Raksha Deshpande

Recent Posts

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

12 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

29 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

44 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago