News Karnataka Kannada
Saturday, May 04 2024
ಬೆಂಗಳೂರು ನಗರ

ದೇವಸ್ಥಾನಗಳಲ್ಲಿ‌ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆ: ಕಮಲ್‌ಪಂತ್

Kamal Panth 03092021
Photo Credit :

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ಸಾರ್ವಜನಿಕ ರಸ್ತೆಯಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿಲ್ಲ ಎಂದು‌ ಪೊಲೀಸ್ ‌ಕಮಿಷನರ್ ಕಮಲ್ ಪಂತ್ ಹೇಳಿದರು.

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ರಾಜ್ಯ‌ ಸರ್ಕಾರದ ನಿಯಮಗಳನ್ವಯ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ. ಉಳಿದಂತೆ‌, ಕೋವಿಡ್ ನಿಯಮಗಳು‌ ಜಾರಿಯಲ್ಲಿ ಇರಲಿವೆ. ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ದೇವಸ್ಥಾನದಲ್ಲಿ‌ ಮೂರ್ತಿ ಪ್ರತಿಷ್ಠಾಪನೆಗೂ‌‌ ಮುನ್ನ ಪೊಲೀಸರು ಹಾಗೂ‌ ಬಿಬಿಎಂಪಿ ಅವರಿಂದ ಅನುಮತಿ‌ ಪಡೆಯಬೇಕು ಎಂದೂ‌ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು