ಬೆಂಗಳೂರು: ನಂದಿನಿ ಹಾಲು ದರ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಬೇಕೆಂದು ಹಾಲು ಒಕ್ಕೂಟಗಳಿಂದ ಬೇಡಿಕೆ ಇಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಒಂದು ಲೀಟರ್ ನಂದಿನಿ ಹಾಲಿನ ದರ ದೇಶದಲ್ಲಿಯೇ ಕಡಿಮೆಯಿದ್ದು, ಇದನ್ನು 3 ರೂಪಾಯಿ ಹೆಚ್ಚಳ ಮಾಡಬೇಕೆಂದು ಹೇಳಿದ್ದಾರೆ.ಎಲ್ಲಾ ಜಿಲ್ಲೆಗಳ ಹಾಲು ಒಕ್ಕೂಟಗಳ ಅಧ್ಯಕ್ಷರು ದರ ಹೆಚ್ಚಳಕ್ಕೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಹಾಲಿನ ದರ ಹೆಚ್ಚಳದ ಕುರಿತು ಚರ್ಚೆ ನಡೆಸಲಾಗುತ್ತದೆ. ಲೀಟರ್ ಗೆ 37 ರೂ.ನಿಂದ 40 ರೂ.ಗೆ ಏರಿಕೆಯಾದರೆ, ಹೆಚ್ಚಳವಾದ 3 ರೂ.ಗಳನ್ನು ರೈತರಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.