News Karnataka Kannada
Sunday, May 05 2024
ಬೆಂಗಳೂರು ನಗರ

ನನ್ನನ್ನು ಅವಮಾನಿಸಿದವರಿಗೆ ತಕ್ಕ ಪಾಠ: ಸುಮಲತಾ ಅಂಬರೀಷ್

Photo Credit :

ನನ್ನನ್ನು ಅವಮಾನಿಸಿದವರಿಗೆ ತಕ್ಕ ಪಾಠ: ಸುಮಲತಾ ಅಂಬರೀಷ್

ಬೆಂಗಳೂರು: ಮಂಡ್ಯದ ಜನರು ಮೋಸಕ್ಕೆ ಮರಳಾಗದೆ ಪ್ರೀತಿಗೆ ಮರಳಾಗಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಸುಮಲತಾ ಅಂಬರೀಷ್ ತಿಳಿಸಿದರು.

ಗುರುವಾರ ಭರ್ಜರಿ ಗೆಲುವು ದಾಖಲಿಸಿಕೊಂಡ ಬಳಿಕ ಶುಕ್ರವಾರ ಇಲ್ಲಿರುವ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ನನ್ನನ್ನು ಅವಮಾನಿಸಿದರಿಗೆ ಇದು ತಕ್ಕ ಪಾಠ ಕಲಿಸಿದೆ. ಇದು ಮಂಡ್ಯದ ಸ್ವಾಭಿಮಾನದ ಗೆಲುವು ಎಂದು ಅವರು ಹೇಳಿದರು.

ಅಂಬರೀಷ್ ಅವರ ಕನಸನ್ನು ನನಸು ಮಾಡುವುದು ನನ್ನ ಕೆಲಸ. ಅವರ ಹಾದಿಯಲ್ಲಿ ಸಾಗುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು