ಬೆಂಗಳೂರು ನಗರ

ನಮ್ಮ‌ ಮತಗಳನ್ನು ಅಷ್ಟು ಸುಲಭವಾಗಿ ಒಡೆಯಲು ಸಾಧ್ಯವಿಲ್ಲ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ‌ ಮತಗಳನ್ನು ಅಷ್ಟು ಸುಲಭವಾಗಿ ಒಡೆಯಲು ಸಾಧ್ಯವಿಲ್ಲ ಎಂಬುದಾಗಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆತ್ಮಸಾಕ್ಷಿಯ ಮತಗಳ ಬಗ್ಗೆ ಸಿದ್ದರಾಮಣ್ಣ ಮಾತನ್ನಾಡಿದ್ದಾರೆ. ನಮ್ಮ ಪಕ್ಷದ ಶಾಸಕರಿಗೂ ಆತ್ಮಸಾಕ್ಷಿ ಇದೆ. ನಮ್ಮ‌ ಶಾಸಕರ ಮತಗಳನ್ನು ಒಡೆಯಲು ಸಾಧ್ಯವಿಲ್ಲ. ಒಂದಿಬ್ಬರು ಶಾಸಕರಲ್ಲಿ ಅಸಮಾಧಾನ ಇರಬಹುದು. ಈಗ ಎಲ್ಲವೂ ಬಗೆಹರಿದಿದೆ ಎಂದರು.

ಐದಾರು ದಿನಗಳ ಹಿಂದೆ ಇಂದಿಗೂ ಜೆಡಿಎಸ್ ಚಿನ್ಹೆ‌ ಮೇಲೆ ಗೆದ್ದಿದ್ದೇನೆ ಅಂತಾ ಜಿ.ಟಿ ದೇವೇಗೌಡ ಹೇಳಿದ್ದಾರೆ. ಹಾಗಾಗಿ ಪಕ್ಷದ ಶಾಸಕರ ಮತಗಳು ಬೇರೆ ಕಡೆ ಹೋಗೋದಿಲ್ಲ. ಕಾಂಗ್ರೆಸ್ ನಿಂದ ನಮ್ಮ ಪಕ್ಷದ ಮತಗಳನ್ನು ಸೆಳೆಯಲು ಸಾಧ್ಯವಿಲ್ಲ ಎಂಬುದಾಗಿ ತಿಳಿಸಿದರು.

Gayathri SG

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

7 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

7 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

7 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

8 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

8 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

8 hours ago