ಬೆಂಗಳೂರು : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ, ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಈ ವೇಳೆಯಲ್ಲಿಯೇ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವಂತ ಬಿಜೆಪಿ ನಾಯಕರು, ನಾಳೆ ರಾಮನಗರದಲ್ಲಿ ಮಹತ್ವದ ಸುದ್ಧಿಗೋಷ್ಠಿಯನ್ನು ನಡೆಸಲಿದ್ದಾರೆ.
ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದಂತ ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, ಕಾಂಗ್ರೆಸ್ ನಡೆಸುತ್ತಿರುವಂತ ಪಾದಯಾತ್ರೆ ರಾಜಕೀಯ ನಾಟಕವಾಗಿದೆ. ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಹಾಗೂ ಎಂ.ಬಿ.ಪಾಟೀಲ್ ತ್ರಿಮೂರ್ತಿಗಳಿದ್ದಂತೆ ಎಂದು ಕಿಡಿಕಾರಿದರು.
ನಾಳೆ ಬಿಜೆಪಿ ಪಕ್ಷದಿಂದ ರಾಮನಗರದಲ್ಲಿ ಕಾಂಗ್ರೆಸ್ ನಾಯಕರ ಪಾದಯಾತ್ರೆ ಖಂಡಿಸಿ ಸುದ್ಧಿಗೋಷ್ಠಿ ನಡೆಸುತ್ತಿದ್ದೇವೆ. ಈ ಸುದ್ಧಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ನಿಜವಾದ ಬಣ್ಣ ಬಯಲು ಮಾಡೋದಾಗಿ ತಿಳಿಸಿದರು.
ಈಗಾಗಲೇ ಒಂದು ಬಾರಿ ಜನ ಜೀವನವನ್ನು ಅಲ್ಲೋಲಾ ಕಲ್ಲೊಲಾ ಮಾಡಿದ್ದ ಕೊರೊನಾ ಮಾರಿ ಇದೀಗ ಮತ್ತೆ ಒಂದು ಹೊಸ ರೂಪದಲ್ಲಿ…
ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು…
ಇಲ್ಲಿನ ಪರಿಯಾರಂನ ಅಂಚರಕಂಡಿಯಲ್ಲಿ ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಸ್ತೆಗೆ ಎಸೆಯಲಾದ 2 ಐಸ್ ಕ್ರೀಂ ಬಾಂಬ್ಗಳು…
ಮುಂಬೈನಲ್ಲಿ ಸಂಜೆ ದಿಢೀರನೆ ಬಿರುಗಾಳಿ ಕಾಣಿಸಿಕೊಂಡಿದ್ದು ಪರಿಣಾಮ 8 ಮಂದಿ ಸಾವನಪ್ಪಿದ್ದಾರೆ. ಜೊತೆಗೆ 65 ಜನರು ಗಾಯಗೊಂಡಿದ್ದಾರೆ. ಗಾಳಿಯ ಬೆನ್ನಲ್ಲೇ…
ಬಿಹಾರದ ಮಾಜಿ ಡಿಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಸುಶೀಲ್ ಮೋದಿ (72) ಅವರು ನಿಧನ ಹೊಂದಿದ್ದಾರೆ. ದೆಹಲಿಯ ಅಖಿಲ…
ಪ್ರಧಾನಿ ನರೇಂದ್ರ ಮೋದಿ ಮತ್ತು ತಾಯಿಯ ಸ್ಕೆಚ್ ನೀಡಿದ್ದ ಬಾಗಲಕೋಟೆಯ ಯುವತಿ ನಾಗರತ್ನ ಮೇಟಿಗೆ ಕೊಟ್ಟ ಮಾತಿನಂತೆ ಮೋದಿ ಇದೀಗ…