ಬೆಂಗಳೂರು : ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಲಾಗಿದ್ದು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಮೇಕೆದಾಟು ಪಾದಯಾತ್ರೆ ಯಾಕೆ ಮಾಡುತ್ತಿದ್ದಾರೆ 5 ವರ್ಷದ ಅಧಿಕಾರದಲ್ಲಿ ಡಿಪಿಆರ್ ಸಲ್ಲಿಸಿಲ್ಲ.ಸಮ್ಮಿಶ್ರ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ಡಿಪಿಆರ್ ಮಂಡಿಸಿಲ್ಲ.
ಇದು ಚುನಾವಣೆ ಹಿನ್ನೆಯಲ್ಲಿ ರಾಜಕೀಯ ಪಾದಯಾತ್ರೆ. ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿಲ್ಲವೆಂಬ ಅಪರಾಧ ಭಾವನೆ ಕಾಡುತ್ತಿದೆ. ಹೀಗಾಗಿ ಮೇಕೆದಾಟು ಪಾದಯಾತ್ರ ರಾಜಕೀಯ ಪ್ರೇರಿತ ಕಾಂಗ್ರೆಸ್ ಯಾತ್ರೆ ಎಂದು ಆರೋಪಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…