ನೆಲ, ಜಲ ಭಾಷೆ, ಗಡಿ ವಿಚಾರದಲ್ಲಿ ನಾವೆಲ್ಲರೂ ಒಂದೇ ಇಲ್ಲಿ ರಾಜಕೀಯವಿಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರ ತಮಿಳುನಾಡು ನಿರ್ಣಯದಿಂದ ನಮ್ಮ ಹಕ್ಕುಚ್ಯುತಿಯಾಗಿದೆ.ಆದರೆ ನಾವು ಅಂಜುವ ಪ್ರಶ್ನೆ ಇಲ್ಲ. ಅವರ ನಿರ್ಣಯವನ್ನು ಎಲ್ಲರೂ ಖಂಡಿಸುತ್ತೇವೆ.
ನಾವು ತಮಿಳುನಾಡು ಮುಲಾಜಿನಲ್ಲಿ ಇಲ್ಲ. ಸರ್ವ ಪಕ್ಷಗಳ ಸಭೆಯಲ್ಲಿಯೂ ಚರ್ಚೆ ಮಾಡಲಾಗಿದೆ. ನೆಲ, ಜಲ, ಭಾಷೆ, ಗಡಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಕೇಂದ್ರ ಸರ್ಕಾರಕ್ಕೆ ನಮ್ಮ ನಿಲುವಿನ ಬಗ್ಗೆ ತಿಳಿಸಲಾಗಿದೆ ಎಂದರು.
ಮೇಕೆದಾಟು ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ಕೊಡಲಿ. ಈ ವಿಚಾರವಾಗಿ ಸಿಎಂ ಕೇಂದ್ರ ಸಚಿವರೊಂದಿಗೆ ಚರ್ಚಿಸಿ, ಸಾಧ್ಯವಾದರೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿ. ಪರಿಸರ ಇಲಾಖೆ ಅನುಮತಿಗಾಗಿ ಒತ್ತಾಯಿಸಲಿ ಎಂದು ಹೇಳಿದರು.
ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…
ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…
ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…
ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಸ್ಥೆಯ 85 ಫ್ಲೈಟ್ಗಳು ರದ್ದಾಗಿವೆ.
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…
ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…