News Karnataka Kannada
Monday, April 29 2024
ಬೆಂಗಳೂರು ನಗರ

ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಬೇಕಾಗಿದ್ದು ಎಲ್ಲರ ಕರ್ತವ್ಯ: ಹೆಚ್.ಡಿ.ಕುಮಾರಸ್ವಾಮಿ

H D Kumar Swamy
Photo Credit :

ಮಕ್ಕಳ ಶಿಕ್ಷಣ ಬಹಳ ಮುಖ್ಯ, ನ್ಯಾಯಾಲಯ ನೀಡಿರುವ ಆದೇಶವನ್ನು ಪಾಲನೆ ಮಾಡಬೇಕಾಗಿದ್ದು ಎಲ್ಲರ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವ ಶಾಂತಿ ಸುವ್ಯವಸ್ಥೆ, ಕಂಗೆಟ್ಟಿರುವ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ನಿನ್ನೆ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದೆ. ಇದರ ಬೆನ್ನಲ್ಲೇ ಇಂದು ಹೈಕೋರ್ಟ್ ತೀರ್ಪು ನೀಡಿದೆ ಎಂದು ಹೇಳಿದರು.

ಮಂಡಿಸಿದ್ದ ನಿಲುವಳಿ ಸಂಬಂಧ ಸದನದಲ್ಲಿ ಈ ಬಗ್ಗೆ ನಾಳೆ ಚರ್ಚೆ ಮಾಡುತ್ತೇನೆ. ಸಭಾಧ್ಯಕ್ಷರು ಅವಕಾಶ ನೀಡುತ್ತಾರೆಂದು ನಂಬಿದ್ದೇನೆ ಎಂದು ಹೇಳಿದರು.

ಹಿಂಸಾಚಾರ ಮತ್ತು ಗಲಾಟೆಗಳು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಇವೆಲ್ಲವೂ ಸರಿ ಹೋಗಬೇಕಿದೆ ಎಂದು ಹೆಚ್ ಡಿಕೆ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು