ಬೆಂಗಳೂರು: ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಪತ್ರಕರ್ತ ಹಾಗೂ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಅವರಿಗೆ ಜಾಮೀನು ಮಂಜೂರಾಗಿದೆ.
ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಮಧುಸೂಧನ್ ಅವರು ರವಿ ಬೆಳಗೆರೆ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಇಬ್ಬರ ಶ್ಯೂರಿಟಿ, ಒಂದು ಲಕ್ಷ ರೂ. ಬಾಂಡ್ ಮೇಲೆ ಜಾಮೀನು ನೀಡಲಾಗಿದೆ.
ತೀವ್ರ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ರವಿ ಬೆಳಗೆರೆ ಅವರನ್ನು ಜಯದೇವ ತೀವ್ರ ನಿಗಾ ಘಟಕ(ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರವಿ ಬೆಳಗೆರೆ ವಿರುದ್ಧ ಪೊಲೀಸರು ಮಾಡಿರುವ ಆರೋಪಗಳು ಸುಳ್ಳು. ರವಿ ಬೆಳಗೆರೆ ಮನೆಯಲ್ಲಿ ಎರಡು ಗನ್ ಗಳು ಸಿಕ್ಕಿವೆ ಎಂದು ಹೇಳಲಾಗಿದೆ. ಇದೆರಡಕ್ಕೂ ಪರವಾನಗಿ ಇದೆ. ಸಿಕ್ಕಿರುವ ಗುಂಡುಗಳನ್ನು ಕಾನೂನುಬದ್ಧವಾಗಿ ಪಡೆಯಲಾಗಿದೆ ಎಂದು ರವಿ ಬೆಳಗೆರೆ ವಕೀಲ ದಿವಾಕರ್ ವಾದಿಸಿದರು.
ಹಾಸನ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ…
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವೆ ಕುಮಾರಿ…
ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬ ಕುರಿತು ಜನರು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ನನ್ನ ಆತ್ಮೀಯ ಸ್ನೇಹಿತ. ಅಂತಹ ಸ್ವಭಾವದ ಹುಡುಗ ಅಲ್ಲ. ಪ್ರಜ್ವಲ್ ಅವರ ಮೇಲಿನ ಪ್ರಕರಣ ಸತ್ಯನೋ ಸುಳ್ಳೋ…
ಕಾಂಗ್ರೆಸ್ ಸರ್ಕಾರ ಕೊಲೆಗಡಕರನ್ನು ಬಂಧನ ಮಾಡಬೇಕು ಅಂದ್ರೆ ನೂರು ಬಾರಿ ಯೋಚನೆ ಮಾಡುತ್ತಾರೆ. ಲವ್ ಜಿಹಾದ್ ನಲ್ಲಿ ತಪಿತಸ್ಥರನ್ನು ಒಳಗೆ…
'ಸಂವಿಧಾನ ಬದಲಿಸಲು ನಿರ್ಧರಿಸಿದ ಬಿಜೆಪಿಯನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿ, ಜನಪರವಾಗಿ ಕೆಲಸ ಮಾಡುವ ಇಚ್ಛೆ ಹೊಂದಿರುವ ಕಾಂಗ್ರೆಸ್…